Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ಥಿರಾಸ್ತಿ ನೋಂದಣಿ ಕಾವೇರಿ 2.0 ತಂತ್ರಾಂಶದಲ್ಲಿ ಸಂಯೋಜನೆ ಕಡ್ಡಾಯ

ದಾವಣಗೆರೆ

ದಾವಣಗೆರೆ: ಸ್ಥಿರಾಸ್ತಿ ನೋಂದಣಿ ಕಾವೇರಿ 2.0 ತಂತ್ರಾಂಶದಲ್ಲಿ ಸಂಯೋಜನೆ ಕಡ್ಡಾಯ

ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿ ಮತ್ತು ನಗರ ಸ್ಥಳೀಯ ಸಂಸ್ಥೆ ಸಿ.ಎಂ.ಸಿ, ಟಿ.ಎಂ.ಸಿ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ಖಾತಾವನ್ನು ಕಾವೇರಿ 2.0 ತಂತ್ರಾಂಶದಲ್ಲಿ ಸೆ. 23ರಿಂದ ಸಂಯೋಜನೆಗೊಳಿಸಿಲು ಕಡ್ಡಾಯವಾಗಿದೆ. ಸಾರ್ವಜನಿಕರು ತಮ್ಮ ಇ-ಸ್ವತ್ತಿಗೆ ಸಂಬಂಧಿಸಿದ ಇ-ಆಸ್ತಿ ಖಾತಾ ಹೊಂದಿರುವುದನ್ನು ಖಚಿತಪಡಿಸಿಕೊಂಡು, ನೋಂದಣಿ ವೇಳೆ ಇ-ಸ್ವತ್ತಿಗೆ ಸಂಬಂಧಿಸಿದ ಗುರುತಿನ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಿಂದ ಪಡೆದು ಕಾವೇರಿ-2 ರಲ್ಲಿ ನೋಂದಣಿ ಮಾಡಲಾಗುವುದು ಎಂದು ಹರಿಹರ ಉಪನೋಂದಣಾಧಿಕಾ ನಾಗರಾಜ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top