ದಾವಣಗೆರೆ; ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ‌ ವೇಳೆ ಅನ್ಯ ಕೋಮಿನಿಂದ ಅಡ್ಡಿ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ‌ ವೇಳೆ ಅಡ್ಡಿಪಡಿಸಿದವರ ವಿರುದ್ಧ ಕಠಿಣ ಕ್ರಮ ಆಗ್ರಹಿಸಿ ಹಿಂದೂ ಸಂಘಟನೆ ಹಾಗೂ ಮಹಾರಾಜರ ಯುವಕರ ಸಂಘ‌ ಬಡಾವಣೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ನಗರದ ಬಸವರಾಜಪೇಟೆಯಲ್ಲಿ‌ ನಿನ್ನೆ (ಅ.13) ರಾತ್ರಿ ಗಣೇಶೋತ್ಸವ ಮೆರವಣಿಗೆಗೆ ಅನ್ಯ ಕೋಮಿನವರು ಅಡ್ಡಿಪಡಿಸಿದ್ದಾರೆ. ನಮ್ಮ ಏರಿಯಾದಲ್ಲಿ ಡಿ.ಜೆ. ಹಾಕುವಂತಿಲ್ಲ ಎಂದು ಮೆರವಣಿಗೆ ಬಂದ್ ಮಾಡಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಜಯದೇವ ವೃತ್ತದಿಂದ ಬಡಾವಣೆ ಪೊಲೀಸ್ ಠಾಣೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ … Continue reading ದಾವಣಗೆರೆ; ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ‌ ವೇಳೆ ಅನ್ಯ ಕೋಮಿನಿಂದ ಅಡ್ಡಿ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ