ದಾವಣಗೆರೆ: ರೈಲ್ವೆ ಹಳಿ ದಾಟುವಾಗ ಎಡವಿ ಬಿದ್ದ ಶಿಕ್ಷಕ; ದಿಢೀರ್ ಬಂದ ರೈಲು- ಹಳಿ ಮಧ್ಯೆಯೇ ಮಲಗಿ ಪ್ರಾಣ ಉಳಿಸಿಕೊಂಡ ಶಿಕ್ಷಕ…!

ದಾವಣಗೆರೆ: ರೈಲ್ವೆ ಹಳಿ ದಾಟುವಾಗ ಶಿಕ್ಷಕರೊಬ್ಬರು ಎಡವಿ ಹಳಿ ಮೇಲೆ ಬಿದ್ದಿದ್ದಾರೆ. ದಿಢೀರ್ ಗೂಡ್ಸ್ ರೈಲು ಬಂದಿದ್ದು, ಆಗ ಹಳಿ ಮಧ್ಯೆಯೇ ಮಲಗಿ ಉಳಿಸಿಕೊಂಡು ಸಾಹಸ ಮೆರೆದಿದ್ದಾರೆ. ಈ ದೃಶ್ಯ ಸಾಮಾಜಿಕ‌‌ ಜಾಲತಾಣದಲ್ಲಿ ವೈರಲ್ ಆಗಿದೆ. ನಗರದ ರೈಲ್ವೆ ನಿಲ್ದಾಣದಲ್ಲಿ ಚಿತ್ರದುರ್ಗ ಜಿಲ್ಲೆಯ ಬಿ.ದುರ್ಗ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಬೆಳಿಗ್ಗೆ 8.30ರ ವೇಳೆ ಬೆಂಗಳೂರು ಇಂಟರ್ ಸಿಟಿ ರೈಲಿಗೆ ಹೊರಡಲು ಸಿದ್ಧರಾಗಿದ್ದರು. ಆಗ, ಒಂದನೇ ಫ್ಲಾಟ್ ಫಾರಂನಿಂದ 2ನೇ ಫ್ಲಾಟ್ ಫಾರಂಗೆ ಹೋಗಲು ಹಳಿ ದಾಟುವಾಗ … Continue reading ದಾವಣಗೆರೆ: ರೈಲ್ವೆ ಹಳಿ ದಾಟುವಾಗ ಎಡವಿ ಬಿದ್ದ ಶಿಕ್ಷಕ; ದಿಢೀರ್ ಬಂದ ರೈಲು- ಹಳಿ ಮಧ್ಯೆಯೇ ಮಲಗಿ ಪ್ರಾಣ ಉಳಿಸಿಕೊಂಡ ಶಿಕ್ಷಕ…!