Connect with us

Dvgsuddi Kannada | online news portal | Kannada news online

ದಾವಣಗೆರೆ: ರೈಲ್ವೆ ಅಂಡರ್ ಪಾಸ್ ದುರಸ್ತಿ ಕಾಮಗಾರಿ ವೀಕ್ಷಿಸಿದ ಮೇಯರ್; ಆದಷ್ಟು ಬೇಗ ಕಾಮಗಾರಿ ಮುಗಿಸುವಂತೆ ಸೂಚನೆ

ದಾವಣಗೆರೆ

ದಾವಣಗೆರೆ: ರೈಲ್ವೆ ಅಂಡರ್ ಪಾಸ್ ದುರಸ್ತಿ ಕಾಮಗಾರಿ ವೀಕ್ಷಿಸಿದ ಮೇಯರ್; ಆದಷ್ಟು ಬೇಗ ಕಾಮಗಾರಿ ಮುಗಿಸುವಂತೆ ಸೂಚನೆ

ದಾವಣಗೆರೆ: ಮಹಾನಗರ ಪಾಲಿಕೆಯ ಎದುರಿನ  ರೈಲ್ವೆ ಅಂಡರ್ ಪಾಸ್  ನಲ್ಲಿ ನಡೆಯುತ್ತಿರುವ ದುರಸ್ತಿ ಕಾಮಗಾರಿಯನ್ನು ಮೇಯರ್ ಎಸ್. ಟಿ. ವೀರೇಶ್ ವೀಕ್ಷಿಸಿದರು.

ಪ್ರತಿ ಸಲ ಮಳೆ ಬಂದಾಗಲೂ, ನೀರು ನಿಂತು ಜನರ ಓಡಾಟಕ್ಕೆ ತುಂಬಾ ತೊಂದರೆ ಆಗುತ್ತಿತ್ತು. ಇದಕ್ಕೆ ಶಾಶ್ವತಪರಿಹಾರ ಕಂಡುಗೊಳ್ಳಲು ಮೇಯರ್ ಯೋಜನೆ ರೂಪಿಸಿದ್ದರು. ಇದೀಗ  ಈ ಕಾಮಗಾರಿ ನಡೆಯುತ್ತಿದ್ದು  ಪಾಲಿಕೆ ಆಯುಕ್ತರೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೂರು ದಶಕಗಳಿಂದ  ಸಮಸ್ಯೆಯಾಗಿದ್ದ ರೈಲ್ವೆ ಅಂಡರ್ ಪಾಸ್ ನಲ್ಲಿ ನೀರು ನಿಲ್ಲದಂತೆ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ. ಅಂಡರ್ ಪಾಸ್ ನಲ್ಲಿ  ಆಟೋಮೆಟಿಕ್ ಮೋಟಾರ್ ಅಳವಡಿಸುವುದು ಹಾಗೂ ಸುಸಜ್ಜಿತವಾದ ಪೇಂಟಿಂಗ್ ವ್ಯವಸ್ಥೆ ಮಾಡುವ ಕುರಿತಂತೆ ಪರಿಶೀಲನೆ ನಡೆಸಿದರು. ಆದಷ್ಟು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ  ಸೂಚನೆ ನೀಡಿದರು. ಈ  ವೇಳೆ ಪಾಲಿಕೆಯ ಆಯುಕ್ತ ವಿಶ್ವನಾಥ ಮುದಜ್ಜಿ, ಇಂಜಿನಿಯರ್ ಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top