ದಾವಣಗೆರೆ: ಜಿಲ್ಲೆಯಲ್ಲಿ 0.76 ಮಿ.ಮೀ ಮಳೆ ಬಿದ್ದಿದೆ. ಮಳೆಗೆ 7.48 ಲಕ್ಷ ನಷ್ಟ ಸಂಭವಿಸಿದೆ. ಮಳೆಗೆ ಅಡಿಕೆ, ಭತ್ತ, ಮೆಕ್ಕೆಜೋಳ ಬೆಳೆಗೆ ಹಾನಿಯಾಗಿದೆ. ಜಗಳೂರು ತಾಲೂಕಿನಲ್ಲಿ 15 ಮನೆಗಳಿಗೆ ಹಾನಿಯಾಗಿದ್ದು, 5.10 ಲಕ್ಷ ನಷ್ಟ ಸಂಭವಿಸಿದೆ. 4.94 ಎಕರೆ ಬೆಳೆ ಹಾನಿಯಾಗಿದೆ. ದಾಳಿಂಬೆ, ಅಡಿಕೆ, ಮಕ್ಕೆಜೋಳ ಬೆಳೆ ಹಾನಿಯಿಂದ 1.10 ಲಕ್ಷ ನಷ್ಟ ಸಂಭವಿಸಿದೆ.
ದಾವಣಗೆರೆ ಜಿಲ್ಲೆಯಲ್ಲಿ ಮಳೆಗೆ 7.48 ಲಕ್ಷ ನಷ್ಟ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment