Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಅಬ್ಬರಿಸಿದ ಮಳೆ; ರಸ್ತೆಗೆ ನುಗ್ಗಿದ ಹಳ್ಳದ ನೀರು

IMG 20220615 215329

ದಾವಣಗೆರೆ

ದಾವಣಗೆರೆಯಲ್ಲಿ ಅಬ್ಬರಿಸಿದ ಮಳೆ; ರಸ್ತೆಗೆ ನುಗ್ಗಿದ ಹಳ್ಳದ ನೀರು

ದಾವಣಗೆರೆ: ಇಂದು ಸಂಜೆ (ಜೂ.15) ದಾವಣಗೆರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಾರೀ ಮಳೆಯಾಗಿದೆ. ಸತತ ಎರಡ್ಮೂರು ತಾಸು ಮಳೆ ಅಬ್ಬರಿಸಿದೆ.

ಭಾರೀ ಮಳೆಗೆ ತಗ್ಗು ಪ್ರದೇಶದಲ್ಲಿ ನೀರು ನುಗ್ಗಿದೆ. ಮಹಾ ಮಳೆಗೆ ದಾವಣಗೆರೆ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಹೋಲಕ್ಕೆ ಹೋದ ಮಳೆಯರು ರಸ್ತೆಯಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಪರದಾಡಿದರು. ಹಗ್ಗದ ಸಹಾಯದಿಂದ ಗ್ರಾಮದ ಯುವಕರು ಮಹಿಳೆಯರು ಹಾಗೂ ಕುರಿ ಮರಿಗಳನ್ನು ರಕ್ಷಣೆ ಮಾಡಿದ್ದಾರೆ.

ಆಲೂರು ಮಾರ್ಗವಾಗಿ ಹೋಗುವ ವಿಜಯನಗರ ಜಿಲ್ಲೆಯ ಫಣಿಯಾಪುರ, ಕೆಂಚಪುರ, ಕುರೇಮಾಗನಹಳ್ಳಿ, ಉಚ್ಚಂಗಿದುರ್ಗದ ರಸ್ತೆ ಐದು ಗಂಟೆ ಬಂದ್ ಆಗಿತ್ತು. ತಾಲ್ಲೂಕಿನ ಅಣಜಿ, ಆಲೂರುಹಟ್ಟಿ ಆಲೂರು, ಕಾಡಜ್ಜಿ ಮಾರ್ಗವಾಗಿ ಹೋಗುವ ರಸ್ತೆಗಳು ಪೂರ್ತಿ ಜಲಾವೃತ್ತವಾಗಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top