Connect with us

Dvgsuddi Kannada | online news portal | Kannada news online

ಚನ್ನಗಿರಿ; ನಟ ಉಪೇಂದ್ರ ನೋಡಲು ನೂಕುನುಗ್ಗಲು

ಚನ್ನಗಿರಿ

ಚನ್ನಗಿರಿ; ನಟ ಉಪೇಂದ್ರ ನೋಡಲು ನೂಕುನುಗ್ಗಲು

ಚನ್ನಗಿರಿ: ತಾಲ್ಲೂಕಿನ ಅರೇಹಳ್ಳಿಗೆ ಇಂದು ನಟ ರಿಯಲ್ ಸ್ಟಾರ್ ಹಾಗೂ ಪ್ರಜಾಕೀಯ ಸಂಸ್ಥಾಪಕ ಉಪೇಂದ್ರ ಆಗಮಿಸಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ಜನರು ನೂಕುನುಗ್ಗಲು ಉಂಟಾಗಿತ್ತು.

IMG 20210112 224839

ಅರೇಹಳ್ಳಿ ‌ಜನತೆಯಿಂದ ಉಪೇಂದ್ರಗೆ ಅದ್ದೂರಿ ಸ್ವಾಗತ ನೀಡಿದರು. ನಂತರ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಉಪೇಂದ್ರ,ಪ್ರಜಾಕೀಯ ಪರವಾಗಿ ಈ ಹಳ್ಳಿ ದೇಶಕ್ಕೆ ಮಾದರಿಯಾಗಿದೆ.ನಿಜವಾದ ಪ್ರಜಾಪ್ರಭುತ್ವದ ಪ್ರಭುಗಳು ನೀವು.ಎಲ್ಲ ಹಳ್ಳಿಗೂ ನಿಮ್ಮಗ್ರಾಮದ ಮಾದರಿಯನ್ನು ಸಾರುತ್ತೇನೆ. ಪ್ರತಿ ಹಳ್ಳಿಗೂ ನೀವೇ ಮಾಡೆಲ್. ನೀವು ಗೆಲ್ಲಿಸಿರುವ ಅಭ್ಯರ್ಥಿ ಅವನು ನಾಯಕನಲ್ಲ, ಕೆಲಸಗಾರ ಎಂದರು.

IMG 20210112 225332

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top