Connect with us

Dvgsuddi Kannada | online news portal | Kannada news online

ದಾವಣಗೆರೆ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ದಾವಣಗೆರೆ

ದಾವಣಗೆರೆ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಡಿವಿಜಿ ಸುದ್ದಿ, ದಾವಣಗೆರೆ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ವತಿಯಿಂದ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕೂಟದ ಅಧ್ಯಕ್ಷ ಜಿ.ಎಂ.ಆರ್. ಆರಾಧ್ಯ, ಪ್ರಧಾನ ಕಾರ್ಯದರ್ಶಿ ಪಿ.ಮಂಜುನಾಥ್ ಕಾಡಜ್ಜಿ, ಹಿರಿಯ ಪತ್ರಕರ್ತ ಕೆ.ಏಕಾಂತಪ್ಪ, ತಾರಾನಾಥ್, ಬಸವರಾಜ್ ದೊಡ್ಡಮನಿ, ನಾಗರಾಜ್ ಬಡದಾಳ್, ಕಿರಣ್, ಯೋಗಿಶ್, ವಿನಾಯಕ್ ಪೂಜಾರ್, ರಾಮು, ಫಕೃದ್ದೀನ್, ಚಂದ್ರಶೇಖರ್, ವಿಜಯ್ ಜಾಧವ್ ಹಾಗೂ ಕೂಟದ ಸದಸ್ಯರು ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top