ದಾವಣಗೆರೆ: ರೈತರಿಗೆ ಸಿಹಿ ಸುದ್ದಿ; ಇನಾಂ ಜಮೀನು  ಮರು ಮಂಜೂರಾತಿ ಅವಧಿ ವಿಸ್ತರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸರ್ಕಾರವು ಇನಾಂ ಜಮೀನು ಮರು ಮಂಜೂರಾತಿ ಅವಧಿಯನ್ನು ವಿಸ್ತರಿಸಿದೆ.  ದಿನಾಂಕ 18.01.2022 ರನ್ವಯ ಕರ್ನಾಟಕ ಕೆಲವು ಇನಾಮು ಜಮೀನುಗಳ ಬಾಕಿ ಇರುವ ಪ್ರಕರಣಗಳನ್ನು ಮರು ಮಂಜೂರು ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.  ಜ.17 ರಿಂದ ಒಂದು ವರ್ಷದವರೆಗೆ ಅವಧಿ ವಿಸ್ತರಿಸಿ ಸರ್ಕಾರವು ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

ಈ ಹಿಂದಿನ ಅವಧಿಯಲ್ಲಿ ಕಾರಣಾಂತರಗಳಿಂದ ಅರ್ಜಿ ಸಲ್ಲಿಸಿ ಮರು ಮಂಜೂರಾತಿ ಆದೇಶ ಪಡೆಯಲು ವಿಫಲರಾದ ಭೂ ಮಾಲೀಕರು, ಸರ್ಕಾರವು ವಿಸ್ತರಿಸಿದ ಅವಧಿಯಲ್ಲಿ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಇನಾಂ ಜಮೀನುಗಳ ರೀ-ಗ್ರಾಂಟ್‍ಗಾಗಿ ನಮೂನೆ-1ಎ ರಲ್ಲಿ ಅರ್ಜಿ ಸಲ್ಲಿಸಿ ಮರು ಮಂಜೂರಾತಿ ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ಬಸವನಗೌಡ ಕೊಟ್ಟೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *