Connect with us

Dvgsuddi Kannada | online news portal | Kannada news online

ವಿನಯ್ ಕುಮಾರ್, ಬಸವಪ್ರಭು ಸ್ವಾಮೀಜಿ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ; ಕಾರಣ ಏನು..?

shamanur shivashankrappa 1

ದಾವಣಗೆರೆ

ವಿನಯ್ ಕುಮಾರ್, ಬಸವಪ್ರಭು ಸ್ವಾಮೀಜಿ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ; ಕಾರಣ ಏನು..?

ದಾವಣಗೆರೆ: ಜಿಲ್ಲೆಯಲ್ಲಿ ಕುಟುಂಬ ರಾಜಕಾರಣ ಬಗ್ಗೆ ಇತ್ತೀಚೆಗೆ ಮಾತನಾಡಿದ್ದ ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ಜಿ. ಬಿ. ವಿನಯ್ ಕುಮಾರ್, ವಿರಕ್ತಮಠದ ಬಸವಪ್ರಭು ಸ್ವಾಮೀಜಿ ವಿರುದ್ಧ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಕಿಡಿಕಾರಿದ್ದಾರೆ.

ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಯಾವುದೋ ಎರಡು ಸ್ಕೂಲ್ ನಡೆಸುವವನು ದಾವಣಗೆರೆಗೆ ಬಂದು, ಕುಟುಂಬ ರಾಜಕಾರಣ ಬಗ್ಗೆ ಮಾತನಾಡುತ್ತಾನೆ. ಅವನಿಗೆ ಕಾವಿ ಧರಿಸಿರುವ ಸ್ವಾಮಿ ದನಿಗೂಡಿಸುತ್ತಾನೆ ಎಂದು ಏಕವಚನದಲ್ಲಿಯೇ ಆಕ್ರೋಶ ವ್ಯಕ್ತಪಡಿಸಿದರು.

ನಿಮಗೆ ಯಾರು ಬೇಡ ಅಂತಾರೆ, ನೀವು ಮುಂದೆ ಬಂದು ಎಲೆಕ್ಷನ್ ನಿಂತ್ಕೊಳ್ಳಿ. ಆ ಸ್ವಾಮಿ ಕಾವಿ ಕಳಚಿ, ಖಾದಿ ಧರಿಸಿ ಚುನಾವಣೆಗೆ ನಿಲ್ಲಲಿ. ಇಂತಹ ಸ್ವಾಮೀಜಿಯಿಂದ ದೇಶ ಉದ್ದಾರಗಲ್ಲ. ಒಳ್ಳೆಯ ಸ್ವಾಮೀಜಿಗಳಿದ್ದರೆ ನಮಸ್ಕಾರಿಸಬಹುದು‌ ಈಗ ಸ್ವಾಮೀಜಿ ಬಗ್ಗೆ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top