Connect with us

Dvgsuddi Kannada | online news portal | Kannada news online

ಶ್ರೀ ಗುರು ಬಕ್ಕೇಶ್ವರ ಸ್ವಾಮಿಗೆ ಚಿನ್ನದ ಚೌಕ ಸಮರ್ಪಿಸಿದ ಶಾಮನೂರು ಶಿವಶಂಕರಪ್ಪ

IMG 20220114 WA0012

ದಾವಣಗೆರೆ

ಶ್ರೀ ಗುರು ಬಕ್ಕೇಶ್ವರ ಸ್ವಾಮಿಗೆ ಚಿನ್ನದ ಚೌಕ ಸಮರ್ಪಿಸಿದ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ನಗರದ ಚೌಕಿಪೇಟೆಯಲ್ಲಿರುವ ಶ್ರೀ ಗುರು ಬಕ್ಕೇಶ್ವರ ಸ್ವಾಮಿಗೆ ಶಾಮನೂರು ಶಿವಶಂಕರಪ್ಪ ಕುಟುಂಬದಿಂದ ಬಂಗಾರದ ಚೌಕ ಹಾಗೂ ಕಾಣಿಕೆಯನ್ನು ಸಮರ್ಪಿಸಲಾಯಿತು.

ಇಂದು ಸಂಜೆ ಶಾಸಕ ಶಾಮನೂರು ಶಿವಶಂಕರಪ್ಪ ಚೌಕ ಹಾಗೂ ಕಾಣಿಕೆಯನ್ನು ಸಮರ್ಪಿಸಿ ಸ್ವಾಮಿಯ ಆರ್ಶಿವಾದ ಪಡೆದರು. ಈ ವೇಳೆ ಪುತ್ರ ಉದ್ಯಮಿ ಎಸ್.ಎಸ್.ಗಣೇಶ್, ಡಾ.ಎಸ್.ಬಿ.ಮುರುಗೇಶ್, ಸೊಸೆಯಂದಿರಾದ ಪ್ರೀತಿ ಬಕ್ಕೇಶ್, ರೇಖಾ ಗಣೇಶ್, ಪ್ರಭಾ ಮಲ್ಲಿಕಾರ್ಜುನ, ಅಭಿಷೇಕ್, ಉದ್ಯಮಿ ಅಥಣಿ ವೀರಣ್ಣ ದಂಪತಿ, ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ, ಶ್ರೀ ಗುರು ಬಕ್ಕೇಶ್ವರ ಸ್ವಾಮಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಮಾಗಾನಹಳ್ಳಿ ಶಿವಾನಂದಪ್ಪ, ಉಪಾಧ್ಯಕ್ಷ ಜಯಣ್ಣ, ಖಜಾಂಚಿ ವಿನಯ್ ಮತ್ತಿತರರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top