Connect with us

Dvgsuddi Kannada | online news portal | Kannada news online

ದಾವಣಗೆರೆ: ಈ ಬಾರಿಯೂ ಸಂಸದ ಜಿ.ಎಂ.‌ಸಿದ್ದೇಶ್ವರ ಸ್ಪರ್ಧಿಸಲಿ; ಸಿದ್ದೇಶ್ವರ ಸೋಲುವುದನ್ನು ನಾನು ನೋಡಬೇಕು; ಶಾಮನೂರು ಶಿವಶಂಕರಪ್ಪ

ದಾವಣಗೆರೆ

ದಾವಣಗೆರೆ: ಈ ಬಾರಿಯೂ ಸಂಸದ ಜಿ.ಎಂ.‌ಸಿದ್ದೇಶ್ವರ ಸ್ಪರ್ಧಿಸಲಿ; ಸಿದ್ದೇಶ್ವರ ಸೋಲುವುದನ್ನು ನಾನು ನೋಡಬೇಕು; ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಈ ಬಾರಿಯೂ ಸಂಸದ ಜಿ.ಎಂ.‌ಸಿದ್ದೇಶ್ವರ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ. ಸಿದ್ದೇಶ್ವರ ಸೋಲುವುದನ್ನು ನಾನು ನೋಡಬೇಕು ಎಂದು ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಜಿ ಎಂ ಸಿದ್ದೇಶ್ವರ್ ಈ ಬಾರಿ ಸ್ಪರ್ಧೆ ಮಾಡಲಿ. ಮೊದಲು ಲೋಕಸಭೆ ಚುನಾವಣೆಗೆ ಟಿಕೆಟ್​​ ತಗೊಂಡು ಬಂದು ನಿಲ್ಲುವುದಕ್ಕೆ ಹೇಳಿ. ಕಾಂಗ್ರೆಸ್ ನಿಂದ ಸ್ಪರ್ಧೆಗೆ ಬಹಳ ಜನರಿದ್ದಾರೆ. ಯಾರು ನಿಲ್ಲಲ್ಲ ಅಂದ್ರೆ ನಾನೇ ನಿಲ್ಲುತ್ತೇನೆ. ಜಿ.ಎಂ ಸಿದ್ದೇಶ್ವರ್ ಸೋಲುವುದನ್ನು ನಾನು ನೋಡಬೇಕು ಎಂದರು. ನಾನೇ ಸಿದ್ದೇಶ್ವರಗೆ ಚುನಾವಣೆಗೆ ಫಂಡ್ ಬೇಕಾದರೂ ಮಾಡುತ್ತೇನೆ. ಬೊಮ್ಮಾಯಿ ಹೇಗೆ ಸಂಬಂಧನೋ ಅವನು ಕೂಡ ನನ್ನ ಅಳಿಯ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top