Connect with us

Dvgsuddi Kannada | online news portal | Kannada news online

ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯಗೆ ಒಳ್ಳೆ ಭವಿಷ್ಯವಿದೆ: ಕೋಡಿಮಠದ ಶ್ರೀ

ಪ್ರಮುಖ ಸುದ್ದಿ

ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯಗೆ ಒಳ್ಳೆ ಭವಿಷ್ಯವಿದೆ: ಕೋಡಿಮಠದ ಶ್ರೀ

ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಮುಂದಿನ ದಿನಗಳಲ್ಲಿ ಯೋಗವಿದ್ದು,  ಒಳ್ಳೆಯ ಅವಕಾಶಗಳಿವೆ ಎಂದು  ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.

ಕರ್ನಾಟಕ ಸೇರಿದಂತೆ ಎಲ್ಲೆಡೆ ರಾಜಕೀಯ ವಿಪ್ಲವ ಆಗುತ್ತಿದೆ. ಗ್ರಹಣ ಫಲದಲ್ಲಿ ಕೆಟ್ಟದಿದೆ, ಜಗತ್ತಿನಲ್ಲಿ ರಾಜಕೀಯ ವಿಪ್ಲವ ಆಗಲಿದೆ. ಕರ್ನಾಟಕ ರಾಜಕೀಯದಲ್ಲೂ ಬದಲಾವಣೆ ಆಗಲಿದೆ. ಸಿಎಂ ಬದಲಾವಣೆ ಬಗ್ಗೆ ಭವಿಷ್ಯ ಹೇಳಿದರೆ ನಾನು ಊರಿಗೆ ಹೋಗೋದೇ ಕಷ್ಟ. ದುಡ್ಡು ಮಾತನಾಡ್ತಾ ಇದೆ, ಈಗ ಮತನಾಡೋದು ಕಷ್ಟ ಇದೆ ಎಂದರು.

ನಂತರ ಮಾಜಿ ಸಿಎಂ ಸಿದ್ದರಾಮಯ್ಯರ ಬಗ್ಗೆ ಮಾತನಾಡಿ,  ಅವರಿಗೆ ಒಳ್ಳೆಯ ಅವಕಾಶ, ಯೋಗ ಇದೆ.  ಆದರೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ ಎನ್ನುವ ಪ್ರಶ್ನೆಗೆ ಉತ್ತರಿಸದೇ ಮುಗುಳು‌ ನಗುತ್ತಲೇ ಮುಂದೆ ಸಾಗಿದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top