Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ಕೂಟಿ ಡಿಕ್ಕಿಯಲ್ಲಿ ಹಾವು ಪ್ರತ್ಯಕ್ಷ..!!!

davangere 27

ದಾವಣಗೆರೆ

ದಾವಣಗೆರೆ: ಸ್ಕೂಟಿ ಡಿಕ್ಕಿಯಲ್ಲಿ ಹಾವು ಪ್ರತ್ಯಕ್ಷ..!!!

ದಾವಣಗೆರೆ: ಏಕಾಏಕಿ ಸ್ಕೂಟಿಯೊಂದರ ಡಿಕ್ಕಿಯಲ್ಲಿ ಹಾವು ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಉರಗ ತಜ್ಞ, ಹಾವನ್ನು ಯಶಸ್ವಿಯಾಗಿ ಹಿಡಿದಿದ್ದು ಸ್ಥಳೀಯರು ನಿಟ್ಟುಸಿರುಬಿಟ್ಟಿದ್ದಾರೆ.

ದಾವಣಗೆರೆ ನಗರದ ಅಣ್ಣನರದಲ್ಲಿ ಈ ಘಟನೆ ನಡೆದಿದೆ. ಆತಂಕದಿಂದ ಸ್ತಳೀಯರು ಸ್ನೇಕ್ ಬಸಣ್ಣ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಸ್ನೇಕ್ ಬಸಣ್ಣ, ಸ್ಕೂಟಿಯೊಳಗೆ ಸೇರಿಕೊಂಡಿದ್ದ ಹಾವನ್ನು ಹೊರ ತೆಗೆದಿದ್ದಾರೆ. ಸ್ಕೂಟಿ ಡಿಕ್ಕಿಯೊಳಗೆ ಹಾವು ಹೇಗೆ ಸೇರಿಕೊಳ್ಳತು ಎಂಬುದು ಸ್ಥಳೀಯರಿಗೆ ಅಚ್ಚರಿ ಉಂಟಾಗಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top