Connect with us

Dvgsuddi Kannada | online news portal | Kannada news online

ದಾವಣಗೆರೆ ಮೂಲದ ಯೋಧ ಆಂಧ್ರದ ವಿಜಯವಾಡದಲ್ಲಿ ಆತ್ಮಹತ್ಯೆ

ದಾವಣಗೆರೆ

ದಾವಣಗೆರೆ ಮೂಲದ ಯೋಧ ಆಂಧ್ರದ ವಿಜಯವಾಡದಲ್ಲಿ ಆತ್ಮಹತ್ಯೆ

ದಾವಣಗೆರೆ: ದಾವಣಗೆರೆ ಮೂಲದ ವೀರ ಯೋಧನೊಬ್ಬ (soldier) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಆಂಧ್ರ ಪ್ರದೇಶದ ವಿಜಯವಾಡದ ಬಳಿ ನಡೆದಿದೆ.

ದಾವಣಗೆರೆ: ಜಿಲ್ಲೆಯ ಮಾಯಕೊಂಡದಲ್ಲಿ ವರ್ಷದ ಮೊದಲ ಮಳೆ

ದಾವಣಗೆರೆ ತಾಲೂಕಿನ ಕೈದಾಳೆ ಗ್ರಾಮದ ಉಮೇಶ (34) ಆತ್ಮಹತ್ಯೆ ಮಾಡಿಕೊಂಡ ಯೋಧ. ವಿಜಯವಾಡದ ಬಳಿ ಸೋಮವಾರ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯೋಧ ಉಮೇಶ ಸಾವಿಗೆ ಶರಣಾಗಿದ್ದಾನೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ದಾವಣಗೆರೆ: ತುಮ್ಕೋಸ್ ನೂತನ ಅಧ್ಯಕ್ಷರಾಗಿ ಎಚ್.ಎಸ್.ಶಿವಕುಮಾರ್ ಅವಿರೋಧ ಆಯ್ಕೆ

ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಈ ಕೃತ್ಯ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಛತ್ತೀಸ್‌ಘಡದ ಕೊಂಟಾ ಬೆಟಾಲಿಯನ್‌-217ರಲ್ಲಿ ಯೋಧ ಉಮೇಶ ಕೆಲಸ ಮಾಡುತ್ತಿದ್ದರು. ಯೋಧನ ಪಾರ್ಥೀವ ಶರೀರ ಮಾ.‌ 19 ರಂದು ಸ್ವ-ಗ್ರಾಮಕ್ಕೆ ತಲುಪಿದ್ದು, ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ದಾವಣಗೆರೆ: ಮನೆಕಳ್ಳತನ ಪ್ರಕರಣ ದಾಖಲಾಗಿ 48 ಗಂಟೆಗಳಲ್ಲಿ ಆರೋಪಿ ಬಂಧನ; 5.50 ಲಕ್ಷ ಮೌಲ್ಯದ ಸ್ವತ್ತು ವಶ‌

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top