Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಜ್ಯ ಹೊನಲು ಬೆಳಕಿನ ಖೋ-ಖೋ ಪಂದ್ಯಾವಳಿಗೆ ಜಿಲ್ಲೆಯ ಐವರು ಕ್ರೀಡಾಪಟುಗಳು ಆಯ್ಕೆ

khokho

ದಾವಣಗೆರೆ

ದಾವಣಗೆರೆ: ರಾಜ್ಯ ಹೊನಲು ಬೆಳಕಿನ ಖೋ-ಖೋ ಪಂದ್ಯಾವಳಿಗೆ ಜಿಲ್ಲೆಯ ಐವರು ಕ್ರೀಡಾಪಟುಗಳು ಆಯ್ಕೆ

ದಾವಣಗೆರೆ: ಜೂ.02 ರಿಂದ ಜೂ.06 ರವರೆಗೆ ಮಂಡ್ಯ ಜಿಲ್ಲೆಯ ಕ್ಯಾತನಹಳ್ಳಿಯ ವಿಶ್ವೇಶ್ವರಯ್ಯ ಕ್ರಿಡಾಂಗಣದಲ್ಲಿ ನಡೆಯುವ ಅಖಿಲ ಭಾರತ ವೃತ್ತಿಪರ ಪುರುಷರ ಹೊನಲು ಬೆಳಕಿನ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸುವ ರಾಜ್ಯ  KSKKA XII ತಂಡಕ್ಕೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುಗಳಾದ ಅರ್ಜುನ, ವಿರೇಶ್ ಮತ್ತು ರಾಜ್ಯ PRESIDENT’S XII ತಂಡಕ್ಕೆ ವೇಣುಗೋಪಾಲ್ ಎಸ್, ಆಸೀಫ್ ಕುನ್ನೂರ ಮತ್ತು ಮದನ್  ಆಯ್ಕೆಯಾಗಿದ್ದಾರೆ.

ಈ ಕ್ರೀಡಾಪಟುಗಳಿಗೆ ಇಲಾಖೆಯ ಖೋ-ಖೋ ತರಬೇತುದಾರರಾದ ಜೆ.ರಾಮಲಿಂಗಪ್ಪ ಇವರು ತರಬೇತಿ ನೀಡುತ್ತಿದ್ದಾರೆ. ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ಕ್ರೀಡಾಪಟುಗಳಿಗೆ ಸಹಾಯಕ ನಿರ್ದೇಶಕರಾದ ಸುಚೇತಾ ಎಂ ನೆಲವಗಿ, ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top