Connect with us

Dvgsuddi Kannada | online news portal | Kannada news online

ದಾವಣಗೆರೆ: ಎಸ್ಸೆಸ್ಸೆಲ್ಸಿ ಮೌಲ್ಯಮಾಪ ಆರಂಭ; ನಗರದ 7 ಕೇಂದ್ರಗಳ‌ ಸುತ್ತ ನಿಷೇಧಾಜ್ಞೆ; ಡಿಸಿ ಆದೇಶ

n4457530504e0ae7abbe18b719adbce3dc4829bb9e04679c2c9e4da01d0f18de8bf38a5c8f

ದಾವಣಗೆರೆ

ದಾವಣಗೆರೆ: ಎಸ್ಸೆಸ್ಸೆಲ್ಸಿ ಮೌಲ್ಯಮಾಪ ಆರಂಭ; ನಗರದ 7 ಕೇಂದ್ರಗಳ‌ ಸುತ್ತ ನಿಷೇಧಾಜ್ಞೆ; ಡಿಸಿ ಆದೇಶ

ದಾವಣಗೆರೆ: ಎಸ್ಸೆಸ್ಸೆಲ್ಸಿ ಮೌಲ್ಯಮಾಪನವು ಇಂದಿನಿಂದ ನಗರದ 7 ಕೇಂದ್ರಗಳಲ್ಲಿ ನಡೆಯುತ್ತಿದ್ದು, ಈ ಕೇಂದ್ರಗಳ ಸುತ್ತಮುತ್ತ 144 ನೇ ಸೆಕ್ಷನ್ ಅನ್ವಯ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.

ಈ ಆದೇಶವು ಮೌಲ್ಯಮಾಪನ ಮುಕ್ತಾಯವಾಗುವವರೆಗೆ ಜಾರಿಯಲ್ಲಿ ರುತ್ತದೆ. ರಾಜನಹಳ್ಳಿ ಸೀತಮ್ಮ ಬಾಲಕಿಯರ ಪ.ಪೂ. ಕಾಲೇಜು, ಅಥಣಿ ಪ್ರೌಢಶಾಲೆ, ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಪ್ರೌಢಶಾಲಾ ವಿಭಾಗ,‌‌‌ ಡಿ.ಆರ್.ಆರ್.ಪ್ರೌಢಶಾಲೆ, ಶ್ರೀ ಸೋಮೇಶ್ವರ ‌ವಿದ್ಯಾಲಯ, ಶ್ರೀ ಮಾಗನೂರು ಬಸಪ್ಪ ಪ್ರೌಢಶಾಲೆ, ಬಾಪೂಜಿ ಪ್ರೌಢಶಾಲೆಗಳಲ್ಲಿ ಪರೀಕ್ಷಾ ಮೌಲ್ಯಮಾಪನ ನಡೆಯುತ್ತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top