Connect with us

Dvgsuddi Kannada | online news portal | Kannada news online

ದಾವಣಗೆರೆ: SSLC, PUC ಯಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್

ದಾವಣಗೆರೆ

ದಾವಣಗೆರೆ: SSLC, PUC ಯಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್

ದಾವಣಗೆರೆ: ಕರುಣಾ ಜೀವ ಕಲ್ಯಾಣ ಟ್ರಸ್ಟ್ ನಿಂದ  SSLC, PUC ಯಲ್ಲಿ ಶೇ. 80 ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ  ಸ್ಕಾಲರ್ ಶಿಪ್ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.  ದಾವಣಗೆರೆ ಮತ್ತು ರಾಣೇಬೆನ್ನೂರು  ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತಂದೆಯನ್ನು ಕಳೆದುಕೊಂಡ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.  ಅರ್ಜಿ ಸಲ್ಲಿಸುವ ವಿಳಾಸ: ಕರುಣಾ ಜೀವ ಕಲ್ಯಾಣ ಟ್ರಸ್ಟ್, ಮಾಮಾಸ್ ಜಾಯಿಂಟ್ ರಸ್ತೆ, 3ನೇ ಮುಖ್ಯ ರಸ್ತೆ, 3ನೇ ಅಡ್ಡ ರಸ್ತೆ, ಶಂಕರ್ ಪ್ಲಾಜಾ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ. 91104555199 ಸಂಪರ್ಕಿಸಿ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top