ದಾವಣಗೆರೆ: ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಸ್ಥಾಪನೆಗೆ ವಡ್ಡಿನಹಳ್ಳಿ ಬಳಿ ಭೂಮಿ ಮಂಜೂರು
ದಾವಣಗೆರೆ; ಜಿಲ್ಲೆಯ ವಡ್ಡಿನಹಳ್ಳಿ ಬಳಿ ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ (STPI) ಸ್ಥಾಪಿಸಲು ಉದ್ದೇಶಿಸಿ, ಕಾಯ್ದಿರಿಸಿದ ಭೂ ಮಂಜೂರಾತಿ ಆದೇಶದ ಪ್ರತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ನಿರ್ದೇಶನದಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ಅಧಿಕೃತವಾಗಿ ಬೆಂಗಳೂರಿನಲ್ಲಿ ಹಸ್ತಾಂತರ ಮಾಡಿದರು. ವಾಯುಭಾರ ಕುಸಿತ | ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಟೆಕ್ ಸಮ್ಮಿಟ್-2025ನ 2ನೇ ದಿನದಂದು ಎಸ್ಟಿಪಿಐನ ಸೆಂಟ್ರಲ್ ಡೈರೆಕ್ಟರ್ ಜನರಲ್ ಅರವಿಂದ್ … Continue reading ದಾವಣಗೆರೆ: ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಸ್ಥಾಪನೆಗೆ ವಡ್ಡಿನಹಳ್ಳಿ ಬಳಿ ಭೂಮಿ ಮಂಜೂರು
Copy and paste this URL into your WordPress site to embed
Copy and paste this code into your site to embed