Connect with us

Dvgsuddi Kannada | online news portal | Kannada news online

ದಾವಣಗೆರೆ: ವೈದ್ಯಕೀಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ದಾವಣಗೆರೆ: ವೈದ್ಯಕೀಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

ದಾವಣಗೆರೆ: ಸಾದರ ಲಿಂಗಾಯತ ನೌಕರರ ಬಳಗ ವತಿಯಿಂದ  2020-21 ನೇ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಪ್ರಥಮ ವರ್ಷದ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಾರ್ಷಿಕ 10 ಸಾವಿರದಂತೆ 5 ವರ್ಷ ಅರ್ಥಿ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಮಾರ್ಚ್ 30ರೊಳಗೆ ಪಿಯುಸಿ ಅಂಕಪಟ್ಟಿ, ವೈದ್ಕೀಯ ಕಾಲೇಜಿನ ದಾಖಲಾತಿ, ನೀಟ್ ರ್ಯಾಂಕ್ ನ ಜೆರಾಕ್ಸ್ ಪ್ರತಿಗಳು ಹಾಗೂ ಊರಿನ ಇಬ್ಬರು ಮುಖಂಡರ ಮೊಬೈಲ್ ಸಂಖ್ಯೆಯನ್ನು ನೀಡಬೇಕು ಎಂದು ಬಳಗದ ಜಿಲ್ಲಾ ಅಧ್ಯಕ್ಷ ಕೆ.ನಾಗಪ್ಪ ತಿಳಿಸಿದ್ದಾರೆ.

ವಿಳಾಸ: ಕ.ನಾಗಪ್ಪ, ಅಧ್ಯಕ್ಷರು ಸಾದರ ನೌಕರರ ಬಳಗ, ಸಾದರ ಪತ್ತಿನ ಸಹಕಾರ ಬ್ಯಾಂಕ್ , ಡೋರ್ ನಂ. 1645,145, ವಿದ್ಯಾನಗರ ಮುಖ್ಯ ರಸ್ತೆ, ಅಂಚೆ ಕಚೇರಿ ಎದುರು, ದಾವಣಗೆರೆ-57700, ಹೆಚ್ಚಿನ ಮಾಹಿತಿಗೆ 9844369744, 9448439662,  9844501366 ಸಂಪರ್ಕಿಸಿ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top