Connect with us

Dvgsuddi Kannada | online news portal | Kannada news online

ದಾವಣಗೆರೆ; ಶ್ರೀ ಬಸವೇಶ್ವರ ಗ್ರಾಮಾಂತರ ವಿದ್ಯಾ ಸಂಸ್ಥೆಯಲ್ಲಿ ಸರ್ಕಾರಿ ಕೋಟಾದಡಿ ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

eduction

ದಾವಣಗೆರೆ

ದಾವಣಗೆರೆ; ಶ್ರೀ ಬಸವೇಶ್ವರ ಗ್ರಾಮಾಂತರ ವಿದ್ಯಾ ಸಂಸ್ಥೆಯಲ್ಲಿ ಸರ್ಕಾರಿ ಕೋಟಾದಡಿ ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಶ್ರೀ ಬಸವೇಶ್ವರ ಗ್ರಾಮಾಂತರ ವಿದ್ಯಾ ಸಂಸ್ಥೆಯ ಜಗಳೂರು ತಾಲ್ಲೂಕಿನ ಬಸವನಕೋಟೆಯ ಬೊಮ್ಮಲಿಂಗೇಶ್ವರ ಪ್ರೌಢಶಾಲೆ ಹಾಗೂ ದಾವಣಗೆರೆ ತಾಲ್ಲೂಕಿನ ಆಲೂರಿನ ಶ್ರೀ ಆಂಜನೇಯ ಪ್ರೌಢಶಾಲೆಯಲ್ಲಿ ಖಾಲಿ ಇರುವ ಎರಡು ಇಂಗ್ಲೀಷ್ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಸರ್ಕಾರದ ಅದೇಶದ ಅನ್ವಯ ಫೆ.07ರಿಂದ 21ದಿನದೊಳಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಒಂದು ಪ್ರತಿಯನ್ನು ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರು, ದಾವಣಗೆರೆ ಹಾಗೂ ಇನ್ನೊಂದು ಪ್ರತಿಯನ್ನು ಶ್ರೀ ಬಸವೇಶ್ವರ ಗ್ರಾಮಾಂತರ ವಿದ್ಯಾಸಂಸ್ಥೆ, ಹಾಲೇಕಲ್ಲು ಜಗಳೂರು ತಾಲ್ಲೂಕು , ಇಲ್ಲಿಗೆ ಸಲ್ಲಿಸಬೇಕು. ಮೂಲ ದಾಖಲೆಯೊಂದಿಗೆ 500 ರೂ. ಡಿಡಿಯನ್ನು ರಿಜಿಸ್ಟರ್ ಅಂಚೆ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 7785218494 ಸಂಪರ್ಕಿಸಿ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top