ದಾವಣಗೆರೆ: ಶ್ರೀ ಜಗದ್ಗುರು ಜಯದೇವ ಮುರುಘಾರಾಜೇಂದ್ರ ಪ್ರೌಢಶಾಲೆ; ಶಿಕ್ಷಕರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ- ಸರ್ಕಾರಿ ವೇತನ ಶ್ರೇಣಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶದ ಮೇರೆಗೆ  ದಾವಣಗೆರೆಯ ಶ್ರೀ ಜಗದ್ಗುರು ಜಯವಿಭವ ವಿದ್ಯಾಸಂಸ್ಥೆಯ(ರಿ)  ವಿನೋಬ ನಗರದ ಅನುದಾನಿತ ಶ್ರೀ ಜಗದ್ಗುರು ಜಯದೇವ ಮುರುಘಾರಾಜೇಂದ್ರ ಪ್ರೌಢಶಾಲೆಯಲ್ಲಿ ಖಾಲಿ ಇರುವ  ಶಿಕ್ಷಕರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

  • ಹುದ್ದೆ ವಿವರ
  • ಆಂಗ್ಲಭಾಷೆ ಸಹ ಶಿಕ್ಷಕ, ವಿದ್ಯಾರ್ಹತೆ : ಬಿಎ, ಬಿಇಡಿ, ಮೀಸಲಾತಿ: ಸಾಮಾನ್ಯ
  • ಕನ್ನಡ ಭಾಷಾ ಸಹ ಶಿಕ್ಷಕ, ವಿದ್ಯಾರ್ಹತೆ: ಬಿಎ, ಬಿಇಡಿ, ಮೀಸಲಾತಿ: ಪರಿಶಿಷ್ಟ ಜಾತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯ ಒಂದು ಪ್ರತಿಯನ್ನು ಸಾರ್ವಜನಿಕ ಇಲಾಖೆ ಉಪ ನಿರ್ದೇಶಕರಿಗೆ ಇನ್ನೊಂದು ಪ್ರತಿಯನ್ನು ದಾವಣಗೆರೆಯ ಶ್ರೀಜಗದ್ಗುರು ಜಯವಿಭವ ವಿದ್ಯಾಸಂಸ್ಥೆ (ರಿ) , ನರಸರಾಜ ರಸ್ತೆ, ದಾವಣಗೆರೆ 577001(ಅಕ್ಕಮಹಾದೇವಿ ಬಾಲಿಕ ಪ್ರೌಢಶಾಲೆ ) ಸಲ್ಲಿಸಬೇಕು. ಅರ್ಜಿ ಜತೆ ವಿದ್ಯಾಹರ್ತೆಯ ಎಲ್ಲಾ ಮೂಲ ದಾಖಲಾತಿಗಳ ದೃಢೀಕರಿಸಿದ ಜೆರಾಕ್ಸ್ ಪ್ರತಿಗಳೊಂದೊಗೆ ಪ.ಜಾ ಅವರು ರೂ.500 ಮತ್ತು ಸಾಮಾನ್ಯ 1000 ರೂ.ಗಳ  ಬ್ಯಾಂಕ್ ಡಿಡಿಯನ್ನು SRI HAGADGURU JAYAVIBHAVA EDUCATIONAL SOCIETY(R) DAVANAGERE ಹೆಸರಲ್ಲಿ ತೆಗೆಸಬೇಕು. ಅರ್ಜಿನ್ನು ರಿಜಿಸ್ಟರ್ ಅಂಚೆ ಮೂಲಕ ಪ್ರಕಟಣೆಯಾದ (ದಿ.28.03.2023)  21 ದಿನದೊಳಗೆ ಸಲ್ಲಿಸತಕ್ಕದ್ದು, ಅವಧಿ ಮುಗಿದ ಹಾಗೂ ಅಪೂರ್ಣ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಸಂದರ್ಶನ ದಿನಾಂಕವನ್ನು ಮುಂದೆ ತಿಳಿಸಲಾಗುವುದು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *