Connect with us

Dvgsuddi Kannada | online news portal | Kannada news online

ಮಾರ್ಚ್ 02ರಿಂದ ದಾವಣಗೆರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ವರೆಗೆ ಪಾದಯಾತ್ರೆ

ದಾವಣಗೆರೆ

ಮಾರ್ಚ್ 02ರಿಂದ ದಾವಣಗೆರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ವರೆಗೆ ಪಾದಯಾತ್ರೆ

ದಾವಣಗೆರೆ: ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ದಾವಣಗೆರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿ  ವರೆಗೆ 9ನೇ ವರ್ಷದ ಪಾದಯಾತ್ರೆ ಆಯೋಜಿಸಲಾಗಿದೆ. ನಗರದ ಬಂಬೂ ಬಜಾರ್ ರಸ್ತೆಯ ಶ್ರೀ ಮರಡಿ ಬಸವೇಶ್ವರ ದೇವಸ್ಥಾನದಿಂದ ಮಾ.02 ರ ಬೆಳಗ್ಗೆ 05 ಗಂಟೆಯಿಂದ ಪಾದಯಾತ್ರೆ ಪ್ರಾರಂಭವಾಗಲಿದೆ. ಪಾದಯಾತ್ರೆ ಮಾ.09ಕ್ಕೆ ಧರ್ಮಸ್ಥಳ ತಲುಪಲಿದ್ದು, ಪಾದಯಾತ್ರೆ ಮಧ್ಯೆ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಪಾದಯಾತ್ರೆ ಪ್ರತಿದಿನ ಬಳಗ್ಗೆ 04 ಗಂಟೆಯಿಂದ ಪ್ರಾರಂಭವಾಗಲಿದೆ. ಪಾದಯಾತ್ರೆಗೆ ಯಾರು ಬೇಕಾದರೂ ಸ್ವಯಂ ಪ್ರೇರಣೆಯಿಂದ ಬಂದು ಸೇರಿಕೊಳ್ಳಬಹುದು. ಪಾದಯಾತ್ರೆಯಲ್ಲಿ ಭಾಗವಹಿಸುವವರು 9035216933,9986630107,9902948262 ಸಂಪರ್ಕಿಸಿ. ನಾಳೆ ದಾವಣಗೆರೆ ಮೇಯರ್ ಚುನಾವಣೆಗೆ ಅಖಾಡ ಸಜ್ಜು: ಕಾಂಗ್ರೆಸ್ –ಬಿಜೆಪಿ ನಡುವೆ ಬಿಗ್ ಫೈಟ್; ಯಾರಗ್ತಾರೆ ಮೇಯರ್..?

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top