Connect with us

Dvgsuddi Kannada | online news portal | Kannada news online

ಏಪ್ರಿಲ್ 2 ರಂದು ದಾವಣಗೆರೆ ವಿವಿ 12ನೇ ಘಟಿಕೋತ್ಸವ

Davangere University dvgsuddi

ದಾವಣಗೆರೆ

ಏಪ್ರಿಲ್ 2 ರಂದು ದಾವಣಗೆರೆ ವಿವಿ 12ನೇ ಘಟಿಕೋತ್ಸವ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ 12ನೇ ಘಟಿಕೋತ್ಸವವು ಏಪ್ರಿಲ್ 2 ರಂದು ಬೆಳಿಗ್ಗೆ 11.30ಕ್ಕೆ ತೋಳಹುಣಸೆಯಲ್ಲಿನ ಜ್ಞಾನಸೌಧ ಶಿವಗಂಗೋತ್ರಿ ಆವರಣದಲ್ಲಿ ನಡೆಯಲಿದೆ.

ರಾಜ್ಯದ ಜನತೆ ಬೆಲೆ ಏರಿಕೆ ಬರೆ; ನಂದಿನಿ ಹಾಲಿನ ದರ 4 ರೂ. ಹೆಚ್ಚಳ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸುವರು. ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರುವರು. ಭಾರತೀಯ ಜೀವರಸಾಯನಶಾಸ್ತ್ರಜ್ಞ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ನಿರ್ದೇಶಕರಾದ ಪದ್ಮಭೂಷಣ ಪ್ರೋ.ಪಿ.ಬಲರಾಮ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವ ಭಾಷಣ ಮಾಡುವರು.

ಕಾರ್ಯಕ್ರಮದಲ್ಲಿ ದಾವಣಗೆರೆ ವಿ.ವಿ. ಕುಲಪತಿ ಪ್ರೋ.ಬಿ.ಡಿ.ಕುಂಬಾರ, ಕುಲಸಚಿವರಾದ ಪ್ರೋ. ರಮೇಶ.ಸಿ.ಕೆ, ಕುಲಸಚಿವರು, ಪ್ರೋ.ಆರ್.ಶಶಿಧರ (ಪ್ರಭಾರ), ಕುಲಪತಿಗಳು, ಕುಲಸಚಿವರು, ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು ಭಾಗವಹಿಸುವರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top