ದಾವಣಗೆರೆ ವಿಶ್ವವಿದ್ಯಾನಿಲಯ; ಅತಿಥಿ ಉಪನ್ಯಾಸಕರು, ಭೋಧನಾ ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ( davangere university) ಶಿವಗಂಗೋತ್ರಿ ಆವರಣ ಹಾಗೂ ಚಿತ್ರದುರ್ಗ ಜಿ.ಆರ್. ಹಳ್ಳಿ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ ಪ್ರಸಕ್ತ ಸಾಲಿನ ಶೈಕ್ಷಣಿಕ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರು, ಭೋಧನಾ ಸಹಾಯಕ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಯಾವ ವಿಷಯದಲ್ಲಿ ಭರ್ತಿ..?

  • ಇಂಗ್ಲೀಷ್
  • ಅರ್ಥಶಾಸ್ತ್ರ
  • ಉರ್ದು
  • ಇತಿಹಾಸ
  • ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ
  • ಸಮಾಜ ಶಾಸ್ತ್ರ ವಿಭಾಗ
  • ಎಂ.ಬಿ.ಎ ವಿಭಾಗ
  • ಜೀವರಸಾಯನಶಾಸ್ತ್ರ
  • ಅಪರಾಧ ಶಾಸ್ತ್ರ ಮತ್ತು ನ್ಯಾಯ ವಿಜ್ಞಾನ
  • ಗಣಕ ವಿಜ್ಞಾನ
  • ಎಂ.ಸಿ.ಎ ಸೂಕ್ಷ್ಮಾಣು ಜೀವಶಾಸ್ತ್ರ
  • ಯೋಗ ವಿಜ್ಞಾನ
  • ಪ್ರಾಣಿ ಶಾಸ್ತ್ರ ವಿಭಾಗ
  • ಶಿಕ್ಷಣ, ದೈಹಿಕ ಶಿಕ್ಷಣ ವಿಭಾಗ

ಇದನ್ನೂ ಓದಿ-ದಾವಣಗೆರೆ: ಹಿಂದೂ ಮಹಾಗಣಪತಿ ಮೂರ್ತಿ‌‌ ವಿಸರ್ಜನೆ; ಈ ಮಾರ್ಗದಲ್ಲಿ ಬದಲಾವಣೆ

ಅರ್ಜಿ ನಮೂನೆ, ನಿರ್ವಹಣಾ ಶುಲ್ಕ ಹಾಗೂ ಇನ್ನಿತರೆ ವಿವರಗಳನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ ನಲ್ಲಿ ಮಾಹಿತಿಯನ್ನು ಪಡೆಯಬಹುದೆಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *