Connect with us

Dvgsuddi Kannada | online news portal | Kannada news online

ಇಂದು ದಾವಣಗೆರೆ ವಿಶ್ವ ವಿದ್ಯಾಯದಲ್ಲಿ ಸರ್ವಜ್ಞ ಅಧ್ಯಯನ ಕೇಂದ್ರದ ಉದ್ಘಾಟನಾ ಸಮಾರಂಭ

Davangere University dvgsuddi

ದಾವಣಗೆರೆ

ಇಂದು ದಾವಣಗೆರೆ ವಿಶ್ವ ವಿದ್ಯಾಯದಲ್ಲಿ ಸರ್ವಜ್ಞ ಅಧ್ಯಯನ ಕೇಂದ್ರದ ಉದ್ಘಾಟನಾ ಸಮಾರಂಭ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸರ್ವಜ್ಞ ಅಧ್ಯಯನ ಕೇಂದ್ರದ ಉದ್ಘಾಟನೆ ಮತ್ತು ಸರ್ವಜ್ಞನ ವಚನಗಳ ಕುರಿತು ಅಂತರಶಿಸ್ತೀಯ ಅಧ್ಯಯನ ಕುರಿತು ರಾಷ್ಟ್ರೀಯ ವಿಚಾರ ಸಂಕೀರಣ ಕಾರ್ಯಕ್ರಮ ನ.11 ಮತ್ತು 12 ರಂದು ಬೆಳಿಗ್ಗೆ 11.30 ಕ್ಕೆ ವಿಶ್ವವಿದ್ಯಾನಿಲಯದ ಎಂಬಿಎ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕುಲಸಚಿವರಾದ ಪ್ರೊ.ಗಾಯತ್ರಿ ದೇವರಾಜ, ಪರೀಕ್ಷಾಂಗ ಕುಲಸಚಿವೆ ಪ್ರೊ.ಅನಿತಾ ಎಚ್.ಎಸ್., ಹಣಕಾಸು ಅಧಿಕಾರಿ ಡಿ.ಪ್ರಿಯಾಂಕ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಕಲ್ಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪ್ರೊ.ಶಿವಗಂಗಾ ರುಮ್ಮಾ ಸರ್ವಜ್ಞನ ವಚನಗಳನ್ನು ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಸರ್ವಜ್ಞ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ಡಾ.ಜಯರಾಮಯ್ಯ ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top