Connect with us

Dvgsuddi Kannada | online news portal | Kannada news online

ದಾವಣಗೆರೆ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸ್ವಾಗತಕ್ಕೆ ಕ್ಷಣಗಣನೆ

ದಾವಣಗೆರೆ

ದಾವಣಗೆರೆ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸ್ವಾಗತಕ್ಕೆ ಕ್ಷಣಗಣನೆ

ದಾವಣಗೆರೆ: ವಂದೇ ಭಾರತ್ ಎಕ್ಸ್ ಪ್ರೆಸ್ಸ್ ರೈಲು ಬೆಂಗಳೂರಿನಿಂದ ದಾವಣಗೆರೆ ಮಾರ್ಗವಾಗಿ ಧಾರವಾಡ ಸಂಚಾರಕ್ಕೆ ಸಜ್ಜಾಗಿದ್ದು, ಜೂನ್ 27 ರಂದು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರದ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ದೆಹಲಿಯಿಂದ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿಸಲಿದ್ದಾರೆ. ಧಾರವಾಡದಿಂದ ಹೊರಟು ಮಧ್ಯಾಹ್ನ 1 ಗಂಟೆಗೆ ದಾವಣಗೆರೆ ಆಗಮಿಸಲಿದ್ದು, ಈ ಶುಭ ಸಂದರ್ಭದಲ್ಲಿ ದಾವಣಗೆರೆ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅತ್ಯಾಧುನಿಕ ಅತಿ ವೇಗ ಹಾಗೂ ವಿಶ್ವಮಟ್ಟದ ಸವಲತ್ತುಗಳಿಂದ ರೂಪಿಸಲಾಗಿರುವ ಭಾರತೀಯ ರೈಲ್ವೆಯ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿತ್ಯ ಬೆಂಗಳೂರು-ಧಾರವಾಡ ಮದ್ಯೆ ಸಂಚಾರ ಮಾಡಲಿದ್ದು, ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ನಿಲುಗಡೆ ಹೊಂದಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top