ದಾವಣಗೆರೆ: ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನಾಳೆ (ಫೆ.25) ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ ಚಿತ್ರದುರ್ಗದಿಂದ ಹೊರಟು ಮಧ್ಯಾಹ್ನ 12.30ಕ್ಕೆ ದಾವಣಗೆರೆಗೆ ಆಗಮಿಸುವರು. ನಂತರ ನಗರದ ಎಸ್.ಎಸ್. ಕನ್ವೆನ್ಷನ್ ಹಾಲ್ನಲ್ಲಿ ನಡೆಯಲಿರುವ ವಿವಾಹ ಶಾಮನೂರು ಶಿವಶಂಕರಪ್ಪ ಮೊಮ್ಮೆಗನ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 1-30ಕ್ಕೆ ಹುಬ್ಬಳ್ಳಿಗೆ ತೆರಳುವರು ಎಂದು ಸಭಾಪತಿಯವರ ಅಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ದಾವಣಗೆರೆ ಮೇಯರ್ ಚುನಾವಣೆ; ಬಿಜೆಪಿಗೆ ಭರ್ಜರಿ ಜಯ; ಎಸ್. ಟಿ. ವೀರೇಶ್ ನೂತನ ಮೇಯರ್ ; ಶಾಮನೂರು ಶಿವಶಂಕರಪ್ಪ ಚುನಾವಣೆಗೆ ಗೈರು
ನಾಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ದಾವಣಗೆರೆಗೆ ಆಗಮನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



