Connect with us

Dvgsuddi Kannada | online news portal | Kannada news online

ದಾವಣಗೆರೆ: ನೀರು ಸರಬರಾಜುವಿನಲ್ಲಿ ವ್ಯತ್ಯಯ; ಅಗತ್ಯಕ್ಕೆ ತಕ್ಕಂತೆ ಸಂಗ್ರಹಿಸಿಕೊಳ್ಳಲು ಸೂಚನೆ

ಹರಿಹರ

ದಾವಣಗೆರೆ: ನೀರು ಸರಬರಾಜುವಿನಲ್ಲಿ ವ್ಯತ್ಯಯ; ಅಗತ್ಯಕ್ಕೆ ತಕ್ಕಂತೆ ಸಂಗ್ರಹಿಸಿಕೊಳ್ಳಲು ಸೂಚನೆ

ದಾವಣಗೆರೆ: ಬೇಸಿಗೆ ಸಮಯವಾಗಿರುವುದರಿಂದ ವಿದ್ಯುತ್‌ನ ಹೆಚ್ಚಿನ ಬೇಡಿಕೆ ಇರುವುದರಿಂದ, ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಹರಿಹರಕ್ಕೆ ತುಂಗಭದ್ರಾ ನದಿಯಿಂದ ನೀರು ಸರಬರಾಜು ಮಾಡಲಾಗುತ್ತಿರುವ ಕವಲೆತ್ತು ಗ್ರಾಮದ ಹತ್ತಿರವಿರುವ ಜಾಕ್‌ವೆಲ್ ಪಂಪ್‌ಹೌಸ್‌ನಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ಅಡಚಣೆಯಾಗುತ್ತಿದೆ. ನಿರಂತರ ಕುಡಿಯುವ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ.

ದಾವಣಗೆರೆ: ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ; 7913 ಅಭ್ಯರ್ಥಿಗಳು ನೋಂದಣಿ- ಸಾಂಕೇತಿಕ 15 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ

ನಗರದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ನೀರಿನ ಬೇಡಿಕೆ ಹೆಚ್ಚಾಗುವುದರಿಂದ ಸಾಧ್ಯವಾದಷ್ಟು ಶುದ್ದೀಕರಿಸಿದ ನೀರನ್ನು ಅಗತ್ಯಕ್ಕೆ ತಕ್ಕಂತೆ ಸಂಗ್ರಹಣೆ ಮಾಡಿಕೊಳ್ಳಬೇಕೆಂದು ಹರಿಹರ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

To Top