ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ದಿನ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕೆಯುಐಡಿಎಫ್ಸಿ ಇಲಾಖಾ ವತಿಯಿಂದ ರಾಜನಹಳ್ಳಿ ಜಾಕ್ವೆಲ್ ನಿಂದ ಬಾತಿ ನೀರು ಶುದ್ದೀಕರಣ ಘಟಕಕ್ಕೆ ನೀರು ಸರಬರಾಜು ಮಾಡುವ ಪೈಪ್ ಲೈನ್ ದುರಸ್ಥಿ ಕಾರ್ಯವನ್ನು ಕೈಗೊಂಡಿದ್ದು, ಈ ಹಿನ್ನೆಲೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ದಾವಣಗೆರೆ: ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ; ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನ
ದುರಸ್ಥಿ ಕಾರ್ಯವು ಮಾ.20 ರಿಂದ 24 ರವರೆಗೆ ಕೈ ಗೊಳ್ಳಲಾಗಿದ್ದು, ಇದಲ್ಲದೆ ಬೆಸ್ಕಾಂ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಆಗುತ್ತಿರುವುದರಿಂದ ನಗರಕ್ಕೆ ಸರಬರಾಜಾಗುವ 24*7 ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪಾಲಿಕೆ ಆಯುಕರು ತಿಳಿಸಿದ್ದಾರೆ.



