ದಾವಣಗೆರೆ: ಕೆಯುಐಡಿಎಫ್ಸಿ ಇಲಾಖಾ ವತಿಯಿಂದ ನಗರದಲ್ಲಿ 24*7 ಜಲಸಿರಿ ಯೋಜನೆಯ ದುರಸ್ತಿ ಕಾರ್ಯವನ್ನು ಏ.27 ರಿಂದ 29 ರವರೆಗೆ ಕೈಗೊಳ್ಳಲಾಗಿದೆ. ಹೀಗಾಗಿ ಮೂರು ದಿನ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮುಂದಿನ ಎರಡ್ಮೂರು ದಿನ ರಾಜ್ಯದಲ್ಲಿ ಬಿರು ಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ
ರಾಜನಹಳ್ಳಿ ಜಾಕ್ವೆಲ್ನಿಂದ ಬಾತಿ ನೀರು ಶುದ್ದೀಕರಣ ಘಟಕಕ್ಕೆ ನೀರನ್ನು ಸರಬರಾಜು ಮಾಡುವ ಪೈಪ್ಲೈನ್ ಅನ್ನು ಆಂಜನೇಯ ದೇವಸ್ಥಾನ, ಬಾತಿ ಹತ್ತಿರ ಹಾಗೂ ಅರಗನಹಳ್ಳಿ, ಎನ್.ಹೆಚ್ ಬೈಪಾಸ್ ಹತ್ತಿರ ದುರಸ್ಥಿ ಕಾರ್ಯ ನಡೆಯಲಿದ್ದು ಎರಡು ದಿನಗಳು ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ದಾವಣಗೆರೆ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಸನ್ಮಾನ



