Connect with us

Dvgsuddi Kannada | online news portal | Kannada news online

ದಾವಣಗೆರೆ: ಯುವನಿಧಿ ಯೋಜನೆ ಫಲಾನುಭವಿಗಳು ಸ್ವಯಂ ದೃಢೀಕರಣ ನೀಡಲು ಸೆ.25 ಕೊನೆ ದಿನ

ದಾವಣಗೆರೆ

ದಾವಣಗೆರೆ: ಯುವನಿಧಿ ಯೋಜನೆ ಫಲಾನುಭವಿಗಳು ಸ್ವಯಂ ದೃಢೀಕರಣ ನೀಡಲು ಸೆ.25 ಕೊನೆ ದಿನ

ದಾವಣಗೆರೆ: ಗ್ಯಾರಂಟಿ ಯೋಜನೆ ಯುವನಿಧಿಯಡಿ ನೇರ ನಗದು ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಯುವನಿಧಿ ಹಣ ಸಂದಾಯವಾಗಲು ಸೆ. 25 ರೊಳಗಾಗಿ ಯುವನಿಧಿ ಯೋಜನೆಯ ಫಲಾನುಭವಿಗಳು ಮೊಬೈಲ್ ಮೂಲಕ ಅಥವಾ ದಾವಣಗೆರೆ ಒನ್, ಗ್ರಾಮ ಒನ್ ಸೆಂಟರಳಲ್ಲಿ ಸ್ವಯಂ ದೃಢೀಕರಣ ಮಾಡಿಕೊಳ್ಳಬಹುದು.

ಯುವನಿಧಿ ನೋಂದಣಿಯಲ್ಲಾಗುವ ಸಮಸ್ಯೆಗಳು ಹಾಗೂ ಮಾಹಿತಿಗಾಗಿ ರಾಜ್ಯ ಸಹಾಯವಾಣಿ ಸಂಖ್ಯೆ:18005999918 ಅಥವಾ ಜಿಲ್ಲಾ ಸಹಾಯವಾಣಿ ಸಂಖ್ಯೆ: 6364698504 ನ್ನು ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top