Connect with us

Dvgsuddi Kannada | online news portal | Kannada news online

ದೆಹಲಿ ಹಿಂಸಾಚಾರ 300ಕ್ಕೂ ಹೆಚ್ಚು ಪೊಲೀಸರಿಗೆ ಗಾಯ

Home

ದೆಹಲಿ ಹಿಂಸಾಚಾರ 300ಕ್ಕೂ ಹೆಚ್ಚು ಪೊಲೀಸರಿಗೆ ಗಾಯ

ನವದೆಹಲಿ: ಗಣರಾಜ್ಯೋತ್ಸವ ದಿನದಂದು ನಡೆದ ಟ್ರ್ಯಾಕ್ಟರ್​ ರ್ಯಾಲಿಯಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 22 ಪ್ರಕರಣಗಳನ್ನ ದಾಖಲಿಸಿದ್ದಾರೆ. 300 ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದೆ.

ಸೆಪ್ಟೆಂಬರ್​ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರು ನಿನ್ನೆ ಟ್ರ್ಯಾಕ್ಟರ್​ ರಾಲಿ ಹಮ್ಮಿಕೊಂಡಿದ್ದರು. ಆದರೆ ಇದು ಹಿಂಸಾಚಾರಕ್ಕೆ ತಿರುಗಿತ್ತು.ಮುಕರ್ಬಾ ಚೌಕ್​, ಗಾಜಿಪುರ, ಐಟಿಓ, ಸೀಮಾಪುರಿ, ನಂಗ್ಲೋಯಿ ಟಿ ಪಾಯಿಂಟ್​, ಟಿಕ್ರಿ ಗಡಿ ಹಾಗೂ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರದಲ್ಲಿ ಸುಮಾರು 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

To Top
(adsbygoogle = window.adsbygoogle || []).push({});