ಧಾರವಾಡ ಅಪಘಾತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ; ದಾವಣಗೆರೆಯಿಂದ ಅಪಘಾತ ಸ್ಥಳದವರೆಗೆ ಜಾಥಾ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜನವರಿ 15ರಂದು ಬೆಳಗ್ಗೆ ಧಾರವಾಡದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರವಾಗಿ ಸಂಭವಿಸಿ ಅಫಘಾತದಲ್ಲಿ 12 ಜನ ಮೃತಪಟ್ಟಿದ್ದ ದಾರುಣ ಘಟನೆ ನಡೆದಿತ್ತು. ಈ ಅಪಘಾತದಲ್ಲಿ ಮೃತಪಟ್ಟವರಿಗೆ ಇಂದು ವಿಭಿನ್ನವಾಗಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮೃತಪಟ್ಟವರ ಕುಟುಂಬ ಸದಸ್ಯರು, ಸ್ನೇಹಿತರಿಂದ ದಾವಣಗೆರೆಯಿಂದ ಧಾರವಾಡ ವರೆಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.47 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು

ಈ ಅಪಘಾತದಲ್ಲಿ ವಿದ್ಯಾರ್ಥಿನಿಯರಿಬ್ಬರು ಸೇರಿದ್ದಾರೆ. ಜಾಥಾದ ಮೂಲಕ ಕುಟುಂಬಸ್ಥರು ಮೃತಪಟ್ಟವರಿಗೆ ಅಪಘಾತ ಸ್ಥಳದಲ್ಲೇ ಶ್ರದ್ಧಾಂಜಲಿ ಸಲ್ಲಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.

FB IMG 1612606366185

ದಾವಣಗೆರೆಯ ಐಎಂಎ ಹಾಲ್​ನಿಂದ ಒಂದು ನೂರಕ್ಕೂ ಹೆಚ್ಚು ವಾಹನಗಳು ದಾವಣಗೆರೆಯಿಂದ ಧಾರವಾಡಕ್ಕೆ ಜಾಥಾ ಭಾಗಿಯಾಗಿದ್ದವು. ಜಾಥಾಕ್ಕೆ ಧಾರವಾಡದ ಕೆಲ ಸಂಘಟನೆಗಳಿಂದ ಸಹಕಾರ ಸಿಕ್ಕಿತು.

FB IMG 1612606379139

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *