Connect with us

Dvgsuddi Kannada | online news portal | Kannada news online

ದಾವಣಗೆರೆ: ದುರ್ಗಾಂಬಿಕ ದೇವಿ ಜಾತ್ರಾ ಮಹೋತ್ಸವದಲ್ಲಿ ಉರುಳು ಸೇವೆ ಸಲ್ಲಿಸಿದ ಶಾಸಕ ಎಸ್. ವಿ. ರಾಮಚಂದ್ರಪ್ಪ

ದಾವಣಗೆರೆ

ದಾವಣಗೆರೆ: ದುರ್ಗಾಂಬಿಕ ದೇವಿ ಜಾತ್ರಾ ಮಹೋತ್ಸವದಲ್ಲಿ ಉರುಳು ಸೇವೆ ಸಲ್ಲಿಸಿದ ಶಾಸಕ ಎಸ್. ವಿ. ರಾಮಚಂದ್ರಪ್ಪ

ದಾವಣಗೆರೆ: ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವದಲ್ಲಿ ಜಗಳೂರಿನ ಶಾಸಕ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿ ಅಧ್ಯಕ್ಷ ಎಸ್ ವಿ.ರಾಮಚಂದ್ರಪ್ಪ, ಪುತ್ರ ಉರುಳು ಸೇವೆ ಸಲ್ಲಿಸಿದರು. ಪತ್ನಿ ಇಂದಿರಾ ರಾಮಚಂದ್ರಪ್ಪ ಮತ್ತು ಕುಟುಂಬದೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸೊಕ್ಕೆ ನಾಗರಾಜ್, ಬಿದರಕೆರೆ ರವಿಕುಮಾರ್, ಮಾಗಡಿ ಮಂಜಣ್ಣ, ಫಣಿಯಾಪುರ ಲಿಂಗರಾಜ, ಕಸ್ತೂರಿಪುರ ಶಿವಣ್ಣ, ವೆಂಕಟೇಶಪುರ ಸತೀಶ ನಾಯ್ಕ್ , ಪಾಪನಾಯಕ, ಮಲ್ಲೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top