Connect with us

Dvgsuddi Kannada | online news portal | Kannada news online

ಕಾಂಗ್ರೆಸ್ ಇತಿಶ್ರೀಗೆ ರಾಜ್ಯದಲ್ಲಿ ಸಿದ್ದು, ಪಂಜಾಬ್ ನಲ್ಲಿ ಸಿಧು ಸಾಕು; ಜಗದೀಶ್ ಶೆಟ್ಟರ್  

ಪ್ರಮುಖ ಸುದ್ದಿ

ಕಾಂಗ್ರೆಸ್ ಇತಿಶ್ರೀಗೆ ರಾಜ್ಯದಲ್ಲಿ ಸಿದ್ದು, ಪಂಜಾಬ್ ನಲ್ಲಿ ಸಿಧು ಸಾಕು; ಜಗದೀಶ್ ಶೆಟ್ಟರ್  

ಬೆಂಗಳೂರು: ಕಾಂಗ್ರೆಸ್ ಇತಿಶ್ರೀಗೆ ರಾಜ್ಯದಲ್ಲಿ ಒಬ್ಬ ಸಿದ್ದು, ಪಂಜಾಬ್ ನಲ್ಲಿ ಒಬ್ಬ ಸಿಧು ಸಾಕು.  ಇವರಿಬ್ಬರು ಆಯಾಯ ರಾಜ್ಯದಲ್ಲಿ ಕಾಂಗ್ರೆಸ್ ಮುಗಿಸಲಿದ್ದಾರೆ. ಕಾಂಗ್ರೆಸ್ಸಿನ ಪಾದಯಾತ್ರೆಯ ಕಣ್ಣುಕಟ್ಟಿನ ರಾಜಕೀಯವನ್ನು ನಂಬುವವರು ಯಾರೂ ಇಲ್ಲ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್  ಮುಗಿಸುತ್ತಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ   ಬಿಜೆಪಿಯ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿ,  ರಾಜ್ಯದಲ್ಲಿ ಒಬ್ಬ ಸಿದ್ದು (ಸಿದ್ದರಾಮಯ್ಯ) ಮತ್ತು ಪಂಜಾಬ್ ನಲ್ಲಿ ಒಬ್ಬ ಸಿದ್ದು ( ನವಜೋತ್ ಸಿಂಗ್ ಸಿಧು) ಸಾಕು ಕಾಂಗ್ರೆಸ್ಸಿಗೆ ಇತಿಶ್ರೀ ಹಾಡಲು ಎಂದು ವ್ಯಂಗ್ಯವಾಡಿದ್ದಾರೆ.

ನಮಗೆ ನಿರೀಕ್ಷಿಸಿದ್ದಕ್ಕಿಂತ ಉತ್ತಮ ಫಲಿತಾಂಶ ಬಂದಿದೆ. ಪ್ರಧಾನಿ ಮೋದಿಯವರ ನೇತೃತ್ವವನ್ನು ಮತದಾರ ಒಪ್ಪಿಕೊಂಡಿದ್ದಾನೆ. ಈ ಚುನಾವಣೆಯ ನಂತರ ರಾಜ್ಯದಲ್ಲಿ ಅಂತಹ ಬದಲಾವಣೆ ಏನೂ ಆಗುವುದಿಲ್ಲ ಅಭಿಪ್ರಾಯ ಪಟ್ಟರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top