Connect with us

Dvgsuddi Kannada | online news portal | Kannada news online

Breaking news: ಸಿಬಿಐ ವಿಚಾರಣೆ ನಂತರ ವಿನಯ್ ಕುಲಕರ್ಣಿ ಬಂಧನ  

ಪ್ರಮುಖ ಸುದ್ದಿ

Breaking news: ಸಿಬಿಐ ವಿಚಾರಣೆ ನಂತರ ವಿನಯ್ ಕುಲಕರ್ಣಿ ಬಂಧನ  

ಡಿವಿಜಿ ಸುದ್ದಿ, ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ಅಧಿಕೃತವಾಗಿದ್ದು, ವೈದ್ಯಕೀಯ ತಪಾಸಣೆ ನಂತರ ಕೋರ್ಟ್ ಗೆ ಹಾಜರು ಪಡಿಸಲಾಗುತ್ತಿದೆ.

ಬೆಳಗ್ಗೆಯಿಂದ ವಿಚಾರಣೆ ನಂತರ ಇದೀಗ ವೈದ್ಯಕೀಯ ತಪಾಸಣೆಗೆ ಜಿಲ್ಲಾಸ್ಪತ್ರೆ ಕರೆದುಕೊಂಡು ಹೋಗಲಾಗಿದೆ. ವೈದ್ಯಕೀಯ ತಪಾಸಣೆ ನಂತರ 3 ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ  ಹಾಜರು ಪಡಿಸಿದ ನಂತರ ಬಂಧನವಾಗಲಿದೆ.  ಜಿಲ್ಲಾ ಆಸ್ಪತ್ರೆಯಲ್ಲಿ ವಿನಯ್ ಕುಲಕರ್ಣಿಗೆ ಕೋವಿಡ್ ಪರೀಕ್ಷೆ ಸೇರಿದಂತೆ  ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿದ ವಿನಯ್ ಕುಲಕರ್ಣಿ, ಇದೊಂದು 100ಕ್ಕೆ 100ರಷ್ಟು ರಾಜಕೀಯ ಪ್ರೇರಿತ. ಇದರಲ್ಲಿ ಹೇಳುವುದಕ್ಕೆ ಏನು ಇಲ್ಲ ಎಂದಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});