Connect with us

Dvgsuddi Kannada | online news portal | Kannada news online

ಫಸಲಿಗೆ ಬಂದ 700 ಅಡಿಕೆ ಮರ ಕಡಿದು ಪರಾರಿಯಾದ ದುಷ್ಕರ್ಮಿಗಳು

n3147611269fb057d753497202aa07e62770c39f1093a54ba2a911d149da1977e1aefb6cc2

Home

ಫಸಲಿಗೆ ಬಂದ 700 ಅಡಿಕೆ ಮರ ಕಡಿದು ಪರಾರಿಯಾದ ದುಷ್ಕರ್ಮಿಗಳು

ಹಾವೇರಿ: ಫಸಲಿಗೆ ಬಂದ 700 ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ನಡೆದಿದೆ.

ಇನ್ನೆನ್ನು ಫಸಲು ಬಿಡುತ್ತಿದ್ದ ಅಡಿಕೆ ಮರಗಳನ್ನು ಕಡಿದು ಹಾಕಲಾಗಿದ್ದು, ಆಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಖಲೀಲ ಅಹಮ್ಮದ ವಾಲೀಕಾರ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿದ್ದ 700 ಕ್ಕೂ ಅಧಿಕ ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

To Top