Connect with us

Dvgsuddi Kannada | online news portal | Kannada news online

ಫಸಲಿಗೆ ಬಂದಿದ್ದ 350ಕ್ಕೂ ಹೆಚ್ಚು ಅಡಿಕೆ ಮರ ನಾಶ ಮಾಡಿದ ಅರಣ್ಯ ಇಲಾಖೆ

arecanut 2

ಪ್ರಮುಖ ಸುದ್ದಿ

ಫಸಲಿಗೆ ಬಂದಿದ್ದ 350ಕ್ಕೂ ಹೆಚ್ಚು ಅಡಿಕೆ ಮರ ನಾಶ ಮಾಡಿದ ಅರಣ್ಯ ಇಲಾಖೆ

ಶಿವಮೊಗ್ಗ: ಭೂ ಒತ್ತುವರಿ ನಿಷೇಧ ವಿಶೇಷ ನ್ಯಾಯಾಲಯ ಆದೇಶದಂತೆ ಫಸಲಿಗೆ ಬಂದಿದ್ದ 350ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ಮೂಲಕ ನೆಲಸಮ ಮಾಡಿದ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತ ಪ್ರದೇಶದ ಸ.ನಂ.1ರಲ್ಲಿ ರೈತ ಮಂಜುನಾಥ ಅವರು ಅರಣ್ಯ ಜಮೀನು ಒತ್ತುವರಿ ಮಾಡಿದ್ದಾರೆ ಎಂದು ಬೆಂಗಳೂರು ಭೂ ಒತ್ತುವರಿ ನಿಷೇಧ ವಿಶೇಷ ನ್ಯಾಯಾಯದಲ್ಲಿ ದೂರು ದಾಖಲಾಗಿತ್ತು. ನ್ಯಾಯಾಲಯವು ಮಂಜುನಾಥ್‌ ಅವರ 1.20 ಎಕರೆ ಜಮೀನು ಹೊರತುಪಡಿಸಿ, ಒತ್ತುವರಿ ಭೂಮಿಯನ್ನು ವಶಪಡಿಸಿಕೊಳ್ಳಲು ಆದೇಶ ನೀಡಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top