Connect with us

Dvgsuddi Kannada | online news portal | Kannada news online

ಜಿಲ್ಲೆಯ ಆರು ಶಾಸಕರು ಸೇರಿ ಸೂಚಿಸಿದವರಿಗೆ ಸಚಿವ ಸ್ಥಾನ: ಸಂಸದ ಜಿ.ಎಂ. ಸಿದ್ದೇಶ್ವರ್

ಪ್ರಮುಖ ಸುದ್ದಿ

ಜಿಲ್ಲೆಯ ಆರು ಶಾಸಕರು ಸೇರಿ ಸೂಚಿಸಿದವರಿಗೆ ಸಚಿವ ಸ್ಥಾನ: ಸಂಸದ ಜಿ.ಎಂ. ಸಿದ್ದೇಶ್ವರ್

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ 6 ಶಾಸಕರು ಬಿಜೆಪಿ ಪಕ್ಷದಿಂದ  ಗೆದ್ದಿದ್ಧಾರೆ. ಆರು ಶಾಸಕರು ಸೇರಿ ಯಾರನ್ನಾದರೂ ಒಬ್ಬರನ್ನು ಸಚಿವ ಸ್ಥಾನಕ್ಕೆ ಸೂಚಿಸಿದರೆ, ನಾನು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕಬಹುದು. ಆದರೆ, 6 ಜನ ಮಂತ್ರಿ ಮಾಡಿ ಎಂದರೆ ಸಾಧ್ಯವಿಲ್ಲದ ಮಾತು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.

ಚನ್ನಗಿರಿಯ ಶಾಂತಿಸಾಗರ ಕೆರೆಗೆ ಬಾಗಿನ ಅರ್ಪಿಸಿದ ನಂತರ ಮಾತನಾಡಿದ ಅವರು, ನನಗೆ ಆರು ಜನ ಶಾಸಕರೂ ಬೇಕು. ನಾನು ಇಂಥವರಿಗೆ ಕೊಡಿ ಎಂದು ಹೇಳಲ್ಲ. ಆರು ಶಾಸಕರು ಸೇರಿ ಒಬ್ಬರನ್ನು ಸೂಚಿಸಿ, ಆಗ ನಾನು ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದು ಸಚಿವ ಸ್ಥಾನ ಕೊಡಿಸಬಹುದು. ಈ ಬಗ್ಗೆ ಯಾರ ಮೆನೆಯಲ್ಲಿ ಚರ್ಚೆ ಆಗಿದೆ ಎಂಬುದು ನನಗೆ ಗೊತ್ತಿಲ್ಲ. ಚರ್ಚೆ ಮಾಡಿದವರನ್ನೇ ಕೇಳಿ. ನಾನು ಯಾರನ್ನು ಸೂಚಿಸಲ್ಲ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top