ಗ್ರಾ.ಪಂ ಚುನಾವಣೆ ಫಲಿತಾಂಶಕ್ಕೆ ಹೋಗುತ್ತಿದ್ದ ಅಭ್ಯರ್ಥಿ ಪುತ್ರನ ಕಾರು ಅಪಘಾತ; ಸ್ಥಳದಲ್ಲಿಯೇ ಇಬ್ಬರ ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹಾವೇರಿಚಾಲಕನ ನಿಯಂತ್ರಣ ತಪ್ಪಿ ಕಾರು ತುಂಗಾ ಎಡದಂಡೆ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

ಹಾವೇರಿ ತಾಲ್ಲೂಕಿನ ನೆಗಳೂರು ಗ್ರಾಮದ ಪ್ರಕಾಶ ಬನ್ನಿಮಟ್ಟಿ (40) ಮತ್ತು ಸಿದ್ದನಗೌಡ ಬಿಷ್ಟನಗೌಡರ (45) ಎಂದು ಗುರುತಿಸಲಾಗಿದೆ.

ಹಾವೇರಿಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯ್ತಿ ಮತ ಎಣಿಕೆ ಹಿನ್ನೆಲೆಯಲ್ಲಿ ಕನವಳ್ಳಿ ಪರಮೇಶ್ವರ ದೇವಾಲಯದಲ್ಲಿ ಪೂಜೆ ಮಾಡಿಸಿಕೊಂಡು ಹಾವೇರಿಗೆ ಬರುವ ಸಂದರ್ಭ ದುರ್ಘಟನೆ ಸಂಭವಿಸಿದೆ.

ಪ್ರಕಾಶ ಬನ್ನಿಮಟ್ಟಿ ಅವರು ನೆಗಳೂರ ಗ್ರಾ.ಪಂ. ಮೊದಲನೇ ವಾರ್ಡಿನ ಅಭ್ಯರ್ಥಿ ಚನ್ನಬಸಪ್ಪ ಬನ್ನಿಮಟ್ಟಿ ಅವರ ಪುತ್ರ ಎನ್ನಲಾಗಿದೆ.ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *