Connect with us

Dvgsuddi Kannada | online news portal | Kannada news online

ಅತಿಥಿ ಉಪನ್ಯಾಸಕರಿಗೆ `ಗೌರವ ಧನ’ ಪಾವತಿಸಲು ಕಾಲೇಜು ಶಿಕ್ಷಣ ಇಲಾಖೆ ಪ್ರಾಂಶುಪಾಲರಿಗೆ ಸೂಚನೆ ..!

ಪ್ರಮುಖ ಸುದ್ದಿ

ಅತಿಥಿ ಉಪನ್ಯಾಸಕರಿಗೆ `ಗೌರವ ಧನ’ ಪಾವತಿಸಲು ಕಾಲೇಜು ಶಿಕ್ಷಣ ಇಲಾಖೆ ಪ್ರಾಂಶುಪಾಲರಿಗೆ ಸೂಚನೆ ..!

ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ಕಾಲೇಜು ಶಿಕ್ಷಣ ಇಲಾಖೆಯು  ಸಿಹಿ ಸುದ್ದಿ ನೀಡಿದ್ದು,  ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಗೌರವಧನ ಪಾವತಿಸಲು ಕಾಲೇಜು ಶಿಕ್ಷಣ ಇಲಾಖೆ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.

ಮಾರ್ಚ್ ತಿಂಗಳಿಂದ ಆಗಸ್ಟ್ ವರೆಗೆ ವಿಶೇಷ ಪ್ರಕರಣದಡಿ ಕರ್ತವ್ಯದ ಅವಧಿ ಎಂದು ಪರಿಗಣಿಸಿ ಗೌರವಧನ ಪಾವತಿಸಲು ಅನುಮತಿ ನೀಡಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. ಕಾಲೇಜು ಶಿಕ್ಷಣ ಇಲಾಖೆಯಡಿಯಲ್ಲಿನ ಅತಿಥಿ ಉಪನ್ಯಾಸಕರುಗಳಿಗೆ ಲಾಕ್ ಡೌನ್ ಅವಧಿಯಲ್ಲಿ ಆನ್ ಡ್ಯೂಟಿ ಎಂದು 5 ತಿಂಗಳ ಅವಧಿಗೆ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಪಾವತಿಸಲು ಸಹಮತಿಸಿದೆ. ಒಟ್ಟು 14,447 ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿಸಲು ಸರ್ಕಾರ ಆದೇಶಿಸಿದ್ದು,  ಒಟ್ಟು ರೂ.55.70 ಕೋಟಿಗಳನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಒಪ್ಪಿದೆ ನೀಡಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});