ಹರಿಹರ ತಾಲ್ಲೂಕಿನ ಕೃಷಿಕ ಸಮಾಜ ನೂತನ ಅಧ್ಯಕ್ಷರಾಗಿ ಹನಗವಾಡಿಯ ಮಂಜುನಾಥ್ ಆಯ್ಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹರಿಹರ: ತಾಲ್ಲೂಕಿನ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಹನಗವಾಡಿಯ ಸಾರಥಿ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಮಲ್ಲನಾಯ್ಕನಹಳ್ಳಿಯ ಎಸ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಕುಂಬಳೂರಿನ ಎಸ್.ಜಿ. ನಾಗರಾಜಪ್ಪ, ಖಜಾಂಚಿಯಾಗಿ ನಿಟ್ಟೂರಿನ ಉಷಾ ಎನ್.ಜಿ. ಶಿವಾಜಿ ಪಾಟೀಲ್ ಮತ್ತು ಜಿಲ್ಲಾ ಪ್ರತಿನಿಧಿಯಾಗಿ ಬೆಳ್ಳೂಡಿಯ ಕೆ.ವಿ. ರುದ್ರೇಶ್ ಅವಿರೋಧವಾಗಿ ಆಯ್ಕೆಯಾಗಿ ದ್ದಾರೆಂದು ಚುನಾವಣಾಧಿಕಾರಿ ಸಹಾಯಕ ಕೃಷಿ ನಿರ್ದೇಶಕ ಎ. ನಾರನಗೌಡ ಪ್ರಕಟಿಸಿದ್ದಾರೆ.

ನೂತನ ಸದಸ್ಯರಾದ ಬೆಳ್ಳೂಡಿಯ ಮಾಗನೂರು ಹನುಮಂತಪ್ಪ ಹನಗವಾಡಿಯ ಸಿ. ತಿಪ್ಪಣ್ಣ ಕೆ. ರೇವಣಸಿದ್ದಪ್ಪ ಬಣಕಾರ ಪ್ರಸನ್ನ, ಕೆಂಚನಹಳ್ಳಿಯ ಕೆ.ಜಿ.ನಾರಪ್ಪ ಕುಂಬಳೂರಿನ ಹಳೆಮನೆ ಶಂಭುಲಿಂಗಪ್ಪ, ಎಸ್.ಜಿ. ನಿಂಗರಾಜ್, ಕೊಂಡಜ್ಜಿಯ ವೀರಭದ್ರಪ್ಪ, ಹೊಳೆಸಿರಿಗೆರೆಯ ಎಸ್.ಅಂಜನ್‌ಕುಮಾರ್ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *