Connect with us

Dvgsuddi Kannada | online news portal | Kannada news online

ಉಚ್ಚoಗಿದುರ್ಗ: ಜ.29 ರಂದು ಶ್ರೀ ಉತ್ಸವಾoಭ ದೇವಿ ಹರಕೆ ಸೀರೆ ಹರಾಜು

uchangi

ದಾವಣಗೆರೆ

ಉಚ್ಚoಗಿದುರ್ಗ: ಜ.29 ರಂದು ಶ್ರೀ ಉತ್ಸವಾoಭ ದೇವಿ ಹರಕೆ ಸೀರೆ ಹರಾಜು

ಉಚ್ಚoಗಿದುರ್ಗ:  ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಜ.29 ರಂದು  11 ಗಂಟೆಗೆ ಉಚ್ಚoಗೇಮ್ಮ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳ ಹರಾಜು ಪ್ರಕ್ರಿಯೆ ನಡೆಯಲಿದೆ.

ಬಳ್ಳಾರಿ/ವಿಜಯನಗರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ  ಸಹಾಯಕ ಆಯುಕ್ತ ಎಂ.ಎಚ್. ಪ್ರಕಾಶ್ ರಾವ್ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಈ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವವರೂ 10000 ರೂ.ಠೇವಣಿಯನ್ನ ದೇವಸ್ಥಾನದ ಕಚೇರಿಯಲ್ಲಿ ಹರಾಜು ಪ್ರಕ್ರಿಯೆ ಪ್ರಾರಂಭವಾಗುವ ಮುಂಚೆ ಕಟ್ಟಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಶ್ರೀ ಉತ್ಸವಾoಭ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಚ್  ಮಲ್ಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top