Connect with us

Dvgsuddi Kannada | online news portal | Kannada news online

ಅ. 11ರಿಂದ 16ರವರೆಗೆ ಹೈಕೋರ್ಟ್ ಗೆ ದಸರಾ ರಜೆ

high court karnataka

ಪ್ರಮುಖ ಸುದ್ದಿ

ಅ. 11ರಿಂದ 16ರವರೆಗೆ ಹೈಕೋರ್ಟ್ ಗೆ ದಸರಾ ರಜೆ

ಬೆಂಗಳೂರು: ಅಕ್ಟೋಬರ್ 11ರಿಂದ 16ರವರೆಗೆ  ಹೈಕೋರ್ಟ್‍ನ ಎಲ್ಲಾ ಪೀಠಗಳಿಗೆ ದಸರಾ ರಜೆ ನೀಡಲಾಗಿದೆ. ರಾಜ್ಯ ಹೈಕೋರ್ಟ್‍ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ರಜೆ ನೀಡಲಾಗಿದೆ.

ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್‍ಗಳ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡೆಯಾಜ್ಞೆ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನು ಮಾತ್ರ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳಿದ್ದಲ್ಲಿ ಅವುಗಳ ವಿಚಾರಣೆ ಬೆಳಗ್ಗೆ 10.30ರಿಂದ 12 ನಡುವೆ ನಡೆಯಲಿದೆ. ಈ ಬಗ್ಗೆ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‍ಚಂದ್ರ ಶರ್ಮ ಅವರ ಆದೇಶದ ಅನ್ವಯ ರಿಜಿಸ್ಟರ್ ಕೆ.ಎಸ್.ಭರತ್‍ಕುಮಾರ್ ರಜೆ ಆದೇಶ ಹೊರಡಿಸಿದ್ದಾರೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top