Connect with us

Dvgsuddi Kannada | online news portal | Kannada news online

ಅಕ್ರಮ ಹಣ ಗಳಿಕೆ ಪ್ರಕರಣ: ನ್ಯಾಯಾಲಕ್ಕೆ 10 ಕೋಟಿ ದಂಡ ಕಟ್ಟಿದ ಶಶಿಕಲಾ

ರಾಷ್ಟ್ರ ಸುದ್ದಿ

ಅಕ್ರಮ ಹಣ ಗಳಿಕೆ ಪ್ರಕರಣ: ನ್ಯಾಯಾಲಕ್ಕೆ 10 ಕೋಟಿ ದಂಡ ಕಟ್ಟಿದ ಶಶಿಕಲಾ

ಬೆಂಗಳೂರು : ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅವರು, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದಂತೆ 10 ಕೋಟಿ ರೂ.ದಂಡ ಪಾವತಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಶಶಿಕಲಾ ನಟರಾಜನ್ ಅವರು ನಿನ್ನೆ ಸಂಜೆ ದಂಡದ ಮೊತ್ತವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನ ಕಚೇರಿಗೆ ಸಲ್ಲಿಸಿದರು. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆ 2017 ರ ಫೆಬ್ರವರಿ 15 ರಂದು ಜಯಲಲಿತಾ, ಶಶಿಕಲಾ, ಇಳವರಸಿ ಹಾಗೂ ಸುಧಾಕರನ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top
(adsbygoogle = window.adsbygoogle || []).push({});