Connect with us

Dvgsuddi Kannada | online news portal | Kannada news online

ಜಗಳೂರು ಹೊರ ವಲಯದಲ್ಲಿ ಶವ ಪತ್ತೆ

ಕ್ರೈಂ ಸುದ್ದಿ

ಜಗಳೂರು ಹೊರ ವಲಯದಲ್ಲಿ ಶವ ಪತ್ತೆ

ಡಿವಿಜಿ ಸುದ್ದಿ,ಜಗಳೂರು : ನಗರದ ಹೊರ ವಲಯದ ರಸ್ತೆಯ ಪಕ್ಕದಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ಬಿದರಿಕರೆ ರಸ್ತೆಯಲ್ಲಿ ಜರುಗಿದೆ.

ಬಸವರಾಜ್ (45) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಈತ ಜಗಳೂರು ಪಟ್ಟಣದ ಅಶ್ವಥ್ ರೆಡ್ಡಿ ನಗರದ ನಿವಾಸಿಯಾಗಿದ್ದಾರೆ. ಬಸವರಾಜ್ ಎಗ್ ರೈಸ್ ನಡೆಸುತ್ತಿದ್ದನು ಎನ್ನಲಾಗಿದ್ದು, ಈತನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top