- ಸೋಮಶೇಖರ್B.Sc
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ರಾಶಿ ಹರಳು ಪರಿಣಿತರು.
Mob.9353488403
ಸರ್ಕಾರಿ ಕೆಲಸ ಅವುಗಳಲ್ಲಿ ನೂರಾರು ಇಲಾಖೆಗಳಿವೆ. ತುಂಬಾ ಜನ ಪ್ರಯತ್ನ ಮಾಡುತ್ತಾರೆ ಆದರೆ ದುರ್ದೈವ ಯಶಸ್ವಿನಿ ದಾರಿ ದೊರೆಯುವುದಿಲ್ಲ.ಆದ್ದರಿಂದ ಅವನು ಜೀವನದಲ್ಲಿ ತುಂಬಾ ಹತಾಶನಾಗುತ್ತಾನೆ. ಅದಕ್ಕಾಗಿ ಜ್ಯೋತಿಷ್ಯಶಾಸ್ತ್ರ ಏನು ಹೇಳುತ್ತದೆ ಬನ್ನಿ ತಿಳಿಯೋಣ.
ಜಾತಕದ ಕುಂಡಲಿಯಲ್ಲಿ ಲಗ್ನ ಹಾಗೂ ದಶಮ ಸ್ಥಾನದಲ್ಲಿ ಮಂಗಳ, ರಾಹು ಹಾಗೂ ಶನಿ ಗ್ರಹಗಳು ಇದ್ದರೆ ಸರಕಾರಿ ಕೆಲಸ ಸಿಗುತ್ತದೆ.
ಮೇಷ ಲಗ್ನವಾಗಿ ದಶಮ ಸ್ಥಾನದಲ್ಲಿ ಶನಿ ಮಂಗಳ ಗ್ರಹ ಇದ್ದರೆ ಸರಕಾರಿ ಇಲಾಖೆಯಲ್ಲಿ ಮೇಲಾಧಿಕಾರಿ ಆಗುತ್ತಾನೆ.
ಮೇಷ ಲಗ್ನದಲ್ಲಿ ಶುಕ್ರ ಯೋಗ ಇದ್ದರೆ ನೌಕರಿ ಸಿಗಲು ಅವಕಾಶ ತುಂಬಾ ಇದೆ.
ದಶಮ ಸ್ಥಾನ ಚರರಾಶಿ ಆಗಿ ಅಂದರೆ ಮೇಷ, ಕರ್ಕ ತುಲಾ ಹಾಗೂ ಮಕರವಾದರೆ ಜಾತಕ ಹೊಂದಿದವರಿಗೆ ಸರ್ಕಾರಿ ಯಾವುದಾದರೂ ಇಲಾಖೆಯಲ್ಲಿ ಕೆಲಸ ದೊರೆಯುತ್ತದೆ.
ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು,ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.
ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403



