ನಿಮ್ಮ ಜನ್ಮ ಜಾತಕದಲ್ಲಿ( ಕುಂಡಲಿ) ಹಂಸಯೋಗ ಇದ್ಯಾ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 

ಸೋಮಶೇಖರ್B.Sc
ಜ್ಯೋತಿಷ್ಯ, ವಾಸ್ತು ಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಪಂಚಾಂಗ ಶಾಸ್ತ್ರದಲ್ಲಿ ನವಗ್ರಹಗಳಿವೆ. ಆ ನವಗ್ರಹಗಳಲ್ಲಿ ಗುರು ಅಂದರೆ ಬೃಹಸ್ಪತಿ ಅತ್ಯುನ್ನತ ಸ್ಥಾನವನ್ನು ಪಡೆದಿರುತ್ತಾರೆ. ಆ ಗ್ರಹನಿಂದ ಉಂಟಾಗುವ ಯೋಗವೇ ಹಂಸಯೋಗ.
ಕರ್ಕ, ಧನಸ್ಸು, ಮೀನ ಲಗ್ನದವರಿಗೆ ಜನ್ಮದಲ್ಲಿ ಗುರು ಅಂದರೆ ಬೃಹಸ್ಪತಿ ಇದ್ದರೆ ಹಂಸ ಯೋಗ ಪ್ರಾಪ್ತಿಯಾಗುತ್ತದೆ.ಕನ್ಯಾ ,ಮಕರ, ಮೀನ ಲಗ್ನದವರಿಗೆ ಏಳರಲ್ಲಿ ಗುರುವಿದ್ದರೆ ಹಂಸ ಯೋಗ ಪ್ರಾಪ್ತಿಯಾಗುತ್ತದೆ.ಮಿಥುನ ,ತುಲಾ, ಮೀನ ಲಗ್ನದಿಂದ ಹತ್ತನೇ ಸ್ಥಾನದಲ್ಲಿ ಗುರುವಿದ್ದರೆ ಹಂಸ ಯೋಗ ಪ್ರಾಪ್ತಿಯಾಗುತ್ತದೆ. ಮೇಷ, ಕನ್ಯಾ, ಧನಸ್ಸು ಲಗ್ನದವರಿಗೆ 4ನೇ ಸ್ಥಾನದಲ್ಲಿ ಗುರು ಇದ್ದರೆ ಹಂಸ ಯೋಗ ಪ್ರಾಪ್ತಿಯಾಗುತ್ತದೆ.

ಹಂಸ ಯೋಗದ ಲಾಭವೇನು?

ಈ ಗುರು ಅಂದರೆ ಬೃಹಸ್ಪತಿ ಯಿಂದ ಉಂಟಾಗುವ ಯೋಗ ತುಂಬ ಅದೃಷ್ಟಶಾಲಿ ಆಗಿರುತ್ತಾರೆ.ಇವರಿಗೆ ತುಂಬಾ ದೈವಾನುಗ್ರಹ ಇರುತ್ತದೆ.
ಸ್ತ್ರೀಯರಿಗೆ ಈ ಯೋಗ ಇದ್ದರೆ ಅವರು ಪತಿರಾಯನಿಗೆ ಅದೃಷ್ಟವಂತರು, ಆದರ್ಶವಾದಿ, ಬುದ್ಧಿವಂತರಾಗಿ ಸಮಾಜದಲ್ಲಿ ಪ್ರತಿಷ್ಠೆಯ ವ್ಯಕ್ತಿಯಾಗಿರುತ್ತಾರೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *