Connect with us

Dvgsuddi Kannada | online news portal | Kannada news online

ಕಾಳಸರ್ಪ ದೋಷದ ಮಾಹಿತಿ ಹಾಗೂ ವಿಧಗಳು

ಜ್ಯೋತಿಷ್ಯ

ಕಾಳಸರ್ಪ ದೋಷದ ಮಾಹಿತಿ ಹಾಗೂ ವಿಧಗಳು

ಶ್ರೀ ಸೋಮಶೇಖರ ಗುರೂಜಿB.Sc ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ, Mob.9353488403

ಜಾತಕದ ಕುಂಡಲಿಯಲ್ಲಿ ರಾಹು-ಕೇತು ಗ್ರಹಗಳ ಮಧ್ಯದಲ್ಲಿ ಇತರ ಗ್ರಹಗಳು ಅಂದರೆ ರವಿ ಚಂದ್ರ ಕುಜ ಬುಧ ಗುರು ಶುಕ್ರ ಶನಿ ಗ್ರಹಗಳು ಇದ್ದರೆ ಅದು ಕಾಳಸರ್ಪದೋಷ ಎನಿಸುತ್ತದೆ. ರಾಹು-ಕೇತು ಗ್ರಹಗಳ ಸದಾ ವಕ್ರಗತಿಯಲ್ಲಿ ಹೊಂದಿದೆ .ರಾಹು-ಕೇತು ಗ್ರಹಗಳ ನ್ನು ಬಿಟ್ಟು ಉಳಿದ ಗ್ರಹಗಳು ತಾವಿರುವ ಮನೆಯಿಂದ ಮುಂದೆ ಚಲಿಸಿದರೆ ರಾಹು ಕೇತು ಗ್ರಹಗಳು ಹಿಂದಕ್ಕೆ ಚಲಿಸುತ್ತವೆ. ಅದರಿಂದ ಕಾಳಸರ್ಪದೋಷ ದಲ್ಲಿ ರಾಹು-ಕೇತು ಗ್ರಹಗಳ ಮಧ್ಯದಲ್ಲಿ ಇತರ ಗ್ರಹಗಳು ಬಂಧಿಯಾದಂತೆ ಇರಬೇಕೇ ವಿನಹ:ಉಳಿದ ಗ್ರಹಗಳು ಮಧ್ಯದಲ್ಲಿ ರಾಹು ಕೇತು ಇದ್ದರೆ ಅಲ್ಲ,.

  • ಸರ್ಪ ದೋಷದ ಪ್ರಕಾರಗಳು
  • 1. ಅನಂತ ಕಾಲ ಸರ್ಪ ದೋಷ
    2. ಕುಳಿಕ ಕಾಳಸರ್ಪದೋಷ
    3. ವಾಸುಕಿ ಕಾಲಸರ್ಪ ದೋಷ
    4,. ಶಂಕಪಾಲ ಕಾಲಸರ್ಪ ದೋಷ
    ,5. ಪದ್ಮ ಕಾಲಸರ್ಪ ದೋಷ
    6. ಮಹಾಪದ್ಮ ಕಾಲಸರ್ಪ ದೋಷ
    7. ತಕ್ಷಕ ಕಾಲಸರ್ಪ ದೋಷ
    8. ಕಾರ್ಕೋಟಕ ಕಾಲಸರ್ಪ ದೋಷ
    9. ಶಂಕನಾದ ಕಾಲಸರ್ಪ ದೋಷ
    10. ಪಾತಕ ಕಾಲಸರ್ಪ ದೋಷ
    11. ವಿಷಕ ನಾಗ ಕಾಲ ಸರ್ಪ ದೋಷ
    12. ಶೇಷನಾಗ ಕಾಳಸರ್ಪ ದೋಷ

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜ್ಯೋತಿಷ್ಯ

Advertisement

ದಾವಣಗೆರೆ

Advertisement
To Top